ವಾಕರ್ಸ್ ವಿಂಗ್ ಸಂಸ್ಥೆ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ

KannadaprabhaNewsNetwork |  
Published : Jul 27, 2026, 03:00 AM IST
ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ | Kannada Prabha

ಸಾರಾಂಶ

ಇಲ್ಲಿನ ವಾಕರ್ಸ್ ವಿಂಗ್ ಸಂಸ್ಥೆಯ ೨೦೨೬-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ವಾಕರ್ಸ್ ವಿಂಗ್ ಸಂಸ್ಥೆಯ ೨೦೨೬-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆಯಾದರು. ಹಂಪಿಯ ಖಾಸಗಿ ಹೋಟೆಲ್ ನಲ್ಲಿ ಅಧ್ಯಕ್ಷ ದಿನೇಶ್ ಬೆಳ್ಳಿಯಪ್ಪ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಕಾರ್ಯದರ್ಶಿಯಾಗಿ ಎಸ್.ಡಿ. ವಿಜೇತ್, ಖಜಾಂಚಿಯಾಗಿ ಬಿ.ಕೆ. ಉದಯ್ ಕುಮಾರ್ ಆಯ್ಕೆಯಾದರು. ಈ ಸಂದರ್ಭ ಮಾಜಿ ಅಧ್ಯಕ್ಷರಾದ ಎ.ಸಿ. ಶಿವಪ್ರಸಾದ್, ಎಚ್.ಸಿ. ನಾಗೇಶ್, ಪಿ.ಕೆ. ರವಿ, ಬಿ.ಎಸ್. ಸುಂದರ್, ಮೋಹನ್ ನಿಶಾಂತ್, ನವೀನ್ ಧರ್ಮಪ್ಪ, ಉದಯ ರವಿ, ಎಚ್.ಬಿ. ಹೃಶಿಕೇಶ್, ಬಿ.ಸಿ. ವೆಂಕಟೇಶ್, ಬಿ.ಎಂ. ದಿನೇಶ್, ಬಿ.ಟಿ. ತಿಮ್ಮ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆದ್ದಾರಿ ಸುವ್ಯವಸ್ಥಿತ ರಿಕ್ಷಾ ಪಾರ್ಕಿಂಗ್‌ ವ್ಯವಸ್ಥೆ: ಶಾಸಕ ಪೂಂಜ
ಜನವರಿಯಲ್ಲಿ ಆಳ್ವಾಸ್ ನುಡಿಸಿರಿ-ವಿರಾಸತ್