ಹಾಸನ : ಹೃದಯಾಘಾತದಿಂದಾಗಿ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಸಾವು

Published : Sep 22, 2024, 11:30 AM IST
Causes of heart attack at a young age

ಸಾರಾಂಶ

ಹೃದಯಾಘಾತದಿಂದ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಆಲೂರು: ಹೃದಯಾಘಾತದಿಂದ 12 ವರ್ಷದ ಬಾಲಕನೊಬ್ಬ ಮನೆಯಲ್ಲಿ ಕುಳಿತಿದ್ದಾಗಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ  ಚನ್ನಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

 ಚನ್ನಾಪುರ ಗ್ರಾಮದ ನಿವಾಸಿ ಸ್ನೇಹಿತ್ (12 ವರ್ಷ) ಮೃತ ಬಾಲಕ. ಸ್ನೇಹಿತ್‌, ಚನ್ನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ತಿಂಡಿ ತಿಂದು ಮನೆಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತವಾಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

PREV
Stay updated with all news from Hassan district (ಹಾಸನ ಸುದ್ದಿಗಳು) — including local governance, civic developments, agriculture and economy, heritage & tourism highlights (Belur, Halebidu, Shravanabelagola), community events, environment, and district-level news only on Kannada Prabha.

Recommended Stories

ಬೀದಿ ನಾಟಕದ ಮೂಲಕ ಹೆಲ್ಮೆಟ್‌ ಪ್ರಾಮುಖ್ಯತೆಯ ಮನವರಿಕೆ
ಜಿಲ್ಲೆಯಲ್ಲಿ ಕುಗ್ಗುತ್ತಿರುವ ಆಲೂಗಡ್ಡೆ ಉತ್ಪಾದನೆ