ದೆಹಲಿ ಗಣರಾಜ್ಯೋತ್ಸವಕ್ಕೆ ಎಚ್.ಬಿ.ತೇಜಸ್ವಿನಿ ಆಯ್ಕೆ

KannadaprabhaNewsNetwork |  
Published : Jan 18, 2025, 12:46 AM IST
17ಕೆಎಂಎನ್ ಡಿ24 | Kannada Prabha

ಸಾರಾಂಶ

ತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮಂಡ್ಯ: ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ನಗರದ ಪಿಇಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿನಿ ಎಚ್.ಬಿ.ತೇಜಸ್ವಿನಿ ಆಯ್ಕೆಯಾಗಿದ್ದಾರೆ. ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರತಿನಿಧಿಯಾಗಿ ಭಾಗವಹಿಸಲಿರುವ ವಿದ್ಯಾರ್ಥಿನಿ ಕು.ತೇಜಸ್ವಿನಿ ಎಚ್.ಬಿ, ಮಂಡ್ಯದ ಹಾಗೂ ಕಾಲೇಜಿನ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಹಿಂಪಡೆವ ಅವಧಿ ವಿಸ್ತರಣೆ
ಒಡೆದ ಮನಸ್ಸುಗಳ ಒಗ್ಗೂಡಿಸುವ ಶಕ್ತಿ ಆಧ್ಯಾತ್ಮದಲ್ಲಿದೆ: ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ