ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಈ ಸಂದರ್ಭದಲ್ಲಿ ನೇಗಿಲಯೋಗಿ ರೈತ ಸಂಘದ ಮುಖಂಡರಾದ ಮಹಾಂತೇಶ ಬೋಳನ್ನವರ, ಅನೀಲ ಗೀರನ್ನವರ, ಉಪನ್ಯಾಸಕ ರಮೇಶ ಯರಗಟ್ಟಿ, ಅದೃಶ್ಯಪ್ಪ ಹುಚ್ಚನ್ನವರ, ಶಂಕರಗೌಡ ಪಾಟೀಲ, ಬಸವರಾಜ ಜಂಬಗಿ, ಬಾಬು ಸಂಗೊಳ್ಳಿ ಹಾಗೂ ಪ್ರಭಾವತಿ ಕಡಬಿ, ವಿದ್ಯಾ ಯರಗಟ್ಟಿ, ಜ್ಯೋತಿ ಬೋಳನ್ನವರ ಸೇರಿದಂತೆ ಅನೇಕರು ಇದ್ದರು.ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ. ರಾಜ್ಯದಲ್ಲಿ ಗಂಡು ಮೆಟ್ಟಿದ ಬೈಲಹೊಂಗಲ ನಾಡಿನ ಕೀರ್ತಿ ಹೆಚ್ಚಿಸಿರುವುದು ಸಂತಸವಾಗಿದೆ. ನಮ್ಮ ನೇಗಿಲ ಯೋಗಿ ರೈತ ಸಂಘದಿಂದ ವಿದ್ಯಾರ್ಥಿನಿಗೆ ಪ್ರೋತ್ಸಾಹಿಸುವ ಸಲುವಾಗಿ ₹10 ಸಾವಿರ ಚೆಕ್ ವಿತರಿಸಲಾಗಿದೆ. ರೂಪಾ ಪಾಟೀಲ ಮಾಡಿರುವ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ವಿದ್ಯಾರ್ಥಿನಿ ಮುಂದಿನ ಭವಿಷ್ಯ ಉಜ್ವಲವಾಗಲಿ. ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲೆಂದು ಶುಭ ಹಾರೈಸುವೆ.
-ಶಂಕರ ಬೋಳನ್ನವರ, ನೇಗಿಲ ಯೋಗಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರು.