ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗದಗ: ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಸಚಿವರಾದ ಎಚ್ಕೆ ಪಾಟೀಲ್, ಗಾಂಧಿ ಭವನದ ಅಧ್ಯಕ್ಷ ವೋಡೆ ಪಿ.ಕೃಷ್ಣ, ಶಾಸಕರಾದ ಜಿ.ಎಸ್. ಪಾಟೀಲ್, ಜಿಲ್ಲಾಧಿಕಾರಿಗಳಾದ ಸಿ.ಎನ್. ಶ್ರೀಧರ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್. ಎಸ್. ಪಟ್ಟಣಶೆಟ್ಟರ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.