ಹಾನಗಲ್ಲ: ಪರಿಸರದ ವಿರುದ್ಧ ಹೋಗುತ್ತಿರುವ ಪರಿಣಾಮ ಋತುಮಾನಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಪರಿಸ್ಥಿತಿ ಸುಧಾರಿಸದಿದ್ದರೆ ಇನ್ನಷ್ಟು ಆತಂಕ ಎದುರಿಸಬೇಕಾದೀತು ಎಂದು ಶಾಸಕ ಶ್ರೀನಿವಾಸ ಮಾನೆ ಎಚ್ಚರಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಪೂಜಾರ, ವಲಯ ಅರಣ್ಯಾಧಿಕಾರಿ ಕೆ.ಎನ್. ಗಜೇಂದ್ರ, ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ, ಪ್ರಾಚಾರ್ಯ ಡಾ. ಎಂ.ಎಚ್. ಹೊಳೆಣ್ಣನವರ, ಹಿರಿಯ ಉಪನ್ಯಾಸಕ ಡಾ. ಪ್ರಕಾಶ ಹೊಳೇರ, ಎನ್ಎಸ್ಎಸ್ ಯೋಜನಾಧಿಕಾರಿ ಡಾ. ಸತ್ಯಸಾವಿತ್ರಿ, ಉಪ ವಲಯ ಅರಣ್ಯಾಧಿಕಾರಿ ಬಸವರಾಜ ಜಾಧವ, ಎಸ್.ಕೆ. ರಾಠೋಡ್, ಈಶ್ವರ ನವಲೂರ, ಸತೀಶ್ ನಾಯ್ಕ, ಹನುಮಂತಪ್ಪ ಲಮಾಣಿ, ಗಸ್ತು ಅರಣ್ಯಪಾಲಕರಾದ ಸಂತೋಷ ಸವಣೂರ, ಹನುಮಂತಪ್ಪ ಉಪ್ಪಾರ, ಕೃಷ್ಣ ನಾಯ್ಕ, ರಾಮಚಂದ್ರಪ್ಪ ಎ.ಎನ್., ವಿಶ್ವನಾಥ ರಟ್ಟಿಹಳ್ಳಿ, ಮೌಲಾಸಾಬ, ಶಿವು ನಾಯ್ಕ, ಈರೇಶ ಲಮಾಣಿ, ಫಕ್ಕೀರಪ್ಪ ಮಲ್ಲಿಗಾರ ಇದ್ದರು.ಬಿಜೆಪಿ ಮಂಡಲ ಅಧ್ಯಕ್ಷರ ಪದಗ್ರಹಣ 16ರಂದು
ಹಿರೇಕೆರೂರು: ಹಿರೇಕೆರೂರು ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಸಂಜೀವಯ್ಯ ಕಬ್ಬಿಣಕಂತಿಮಠ ಅವರಿಗೆ ನಿಕಟಪೂರ್ವ ಅಧ್ಯಕ್ಷರಿಂದ ಅಧಿಕಾರ ಹಸ್ತಾಂತರ ಹಾಗೂ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಜೂ. 16ರಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.