ಪುತ್ತಿಗೆ ಪರ್ಯಾಯ: ಅನಂತ ದ್ವಾರ ಮಂಟಪ ಉದ್ಘಾಟನೆ

KannadaprabhaNewsNetwork |  
Published : Dec 15, 2023, 01:30 AM IST
ಅನಂತದ್ವಾರ | Kannada Prabha

ಸಾರಾಂಶ

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಬೆಳಗ್ಗೆ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಇದೇ ಸಂದರ್ಭದಲ್ಲಿ ಶ್ರೀಗಳು ರಥಬೀದಿಯಲ್ಲಿ ಪರ್ಯಾಯೋತ್ಸವದ ಅಂಗವಾಗಿ ನಿರ್ಮಿಸಲಾಗಿರುವ ‘ಅನಂತ ದ್ವಾರ’ ಮಂಟಪವನ್ನು ಉದ್ಘಾಟಿಸಿದರು. ಈ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ