ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಂಟಿ ಸಹಯೋಗದೊಂದಿಗೆ ಸರ್ಕಾರಿ ಯೂತ್ ಹಾಸ್ಟೆಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಂಟಿ ಸಹಯೋಗದೊಂದಿಗೆ ಸರ್ಕಾರಿ ಯೂತ್ ಹಾಸ್ಟೆಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಕಾರ್ಯಕ್ರಮವು ಯೋಗಾಭ್ಯಾಸ ಮತ್ತು ಗುಂಪಿನಿಂದ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ನಗರ ಸಂಯೋಜಕ ಮಹಾದೇವಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಯೂತ್ ಹಾಸ್ಟೆಲ್ ವ್ಯವಸ್ಥಾಪಕ ಪ್ರಸಾದ್ ಮಾತನಾಡಿದರು. ಮುಖ್ಯಅತಿಥಿಯಾಗಿ ನಗರ ಸಹಲ್ ಮುಖ್ಯಸ್ಥ ರವೀಂದ್ರಕುಮಾರ್, ವಲಯ ಸಂಚಾಲಕ ಜೆ.ಸಿ. ಗಿರೀಶ್, ಸರ್ಕಾರಿ ಯೂತ್ ಹಾಸ್ಟೆಲ್ ವ್ಯವಸ್ಥಾಪಕ ಡಾ. ಪ್ರಸಾದ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಹಾಸ್ಟೆಲ್ ನ ಸಿಬ್ಬಂದಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.