ಅಪಘಾತದ ಗಾಯಾಳುಗಳಿಗೆ ಈಶ್ವರ್ ಖಂಡ್ರೆ ಧನ ಸಹಾಯ

KannadaprabhaNewsNetwork |  
Published : May 27, 2025, 11:58 PM IST
35 | Kannada Prabha

ಸಾರಾಂಶ

ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ.

ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಭಾಗವಹಿಸಲು ಎಚ್.ಡಿ. ಕೋಟೆ ತಾಲೂಕಿನ ಕಟ್ಟೆ ಮನಗನಹಳ್ಳಿ ಗ್ರಾಮದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಜೆಎಸ್ಎಸ್ ಆಸ್ಪತ್ರೆ ಸೇರಿದ ಸುಮಾರು 9 ಜನರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಈಶ್ವರ್ ಖಂಡ್ರೆ ಅವರು, ವೈಯಕ್ತಿಕವಾಗಿ 1.50 ಲಕ್ಷ ರೂ. ಧನಸಹಾಯ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಹಾಗೂ ವೀರಶೈವ ಸಮಾಜದ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?