ಸಹಾಯಧನ ಚೆಕ್ ವಿತರಣೆ

KannadaprabhaNewsNetwork |  
Published : Jan 10, 2026, 03:00 AM IST
 ಸಹಾಯಧನ ಚೆಕ್ ವಿತರಣೆ ಕಾರ್ಯಕ್ರಮ | Kannada Prabha

ಸಾರಾಂಶ

ಬೀದಿ‌ ಬದಿ ವ್ಯಾಪಾರಿಗಳು ಶುಚಿತ್ವ, ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಬೀದಿ‌ ಬದಿ ವ್ಯಾಪಾರಿಗಳು ಶುಚಿತ್ವ, ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದರು.

ಕುಶಾಲನಗರ ಪುರಸಭೆಯಲ್ಲಿ ಬೀದಿ‌ ಬದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್ ಮತ್ತು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಅವರು ಮಾತನಾಡಿದರು.ಪುರಸಭೆ ವ್ಯಾಪ್ತಿಯ 17 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯಡಿ ಐಡಿ ಕಾರ್ಡ್, ಇಬ್ಬರು ವಿಶೇಷ ಚೇತನ ಸಣ್ಣ ಉದ್ದಿಮೆದಾರರಿಗೆ ತಲಾ ರು. 23,750, ನಾಲ್ಕು ಮಂದಿಗೆ ಪರಿಶಿಷ್ಟ ಸಮುದಾಯದವರಿಗೆ ಮನೆಯ ದುರಸ್ಥಿಗಾಗಿ ತಲಾ ರು. 20,175 ಸಹಾಯಧನ ಚೆಕ್ ಹಸ್ತಾಂತರ ಮಾಡಿದರು.

ಈ ಸಂದರ್ಭ ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖ್ಯಾಧಿಕಾರಿ ಗಿರೀಶ್, ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ್, ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಜಿಲ್ಲಾಧ್ಯಕ್ಷ ಆದಂ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ