ಬಿರುಗಾಳಿಗೆ ಬಾಳೆ ಬೆಳೆ ನಾಶ

KannadaprabhaNewsNetwork |  
Published : May 04, 2024, 12:34 AM IST
57 | Kannada Prabha

ಸಾರಾಂಶ

ಗ್ರಾಮದ ಜಗದೀಶ್ ಎಂಬವರಿಗೆ ಸೇರಿರುವ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯು ನಾಶವಾಗಿದೆ, ಸಾಲ ಸೋಲ ಮಾಡಿ ಬೆಳೆದ ಫಸಲು ನಾಶವಾದರೆ ಸಾಲ ತಿರಿಸುವುದಾದರೂ ಹೇಗೆ, ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಫಸಲು ನಾಶವಾದರೆ ರೈತ ಸಾಲ ತಿರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಉಂಟಾಗಿದೆ.

ಕನ್ನಡಪ್ರಭ ವಾರ್ತೆ ಮಲ್ಕುಂಡಿ

ಬಿರುಗಾಳಿಗೆ ಬಾಳೆ ಬೆಳೆ ನಾಶವಾಗಿರುವ ಘಟನೆ ಸಮೀಪದ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಗದೀಶ್ ಎಂಬವರಿಗೆ ಸೇರಿರುವ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯು ನಾಶವಾಗಿದೆ, ಸಾಲ ಸೋಲ ಮಾಡಿ ಬೆಳೆದ ಫಸಲು ನಾಶವಾದರೆ ಸಾಲ ತಿರಿಸುವುದಾದರೂ ಹೇಗೆ, ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಫಸಲು ನಾಶವಾದರೆ ರೈತ ಸಾಲ ತಿರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಉಂಟಾಗಿದೆ. ಕಟ್ಟಾವಿಗೆ ಬಂದ ಬಾಳೆ ಫಸಲು ನಾಶವಾಗಿದ್ದರಿಂದ ರೈತ ಕಂಗಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ನಾಗೇಂದ್ರ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ