ಕನ್ನಡಪ್ರಭ ವಾರ್ತೆ ವಿಜಯಪುರ
ಬೆಳಗಾವಿ ಹೆಸ್ಕಾಂ, ಲೆಕ್ಕ ನಿಯಂತ್ರಣಾಧಿಕಾರಿ ಸುರೇಶ ಎ.ಸಿಂಧೂರ ಮಾತನಾಡಿ, ಇಂದಿನ ಯುಗದಲ್ಲಿ ಪೂರ್ವಾಗ್ರಹ ಪೀಡಿತ ಸಾಹಿತ್ಯವನ್ನು ಓದದೆ. ಅತೀ ಹೆಚ್ಚು ಮೊಬೈಲ್ ಬಳಸದೆ ಧನಾತ್ಮಕ ಸಾಹಿತ್ಯವನ್ನು ಓದುವುದರ ಮೂಲಕ ಬದುಕು ಮತ್ತು ಸಮಾಜವನ್ನು ಸರಿದಾರಿಗೆ ತರಬಹುದಾಗಿದೆ ಎಂದು ಸಲಹೆ ನೀಡಿದರು.ಸಾನ್ನಿಧ್ಯ ಕಲಬುರಗಿಯ ನಾಗರತ್ನ ಬಂತೆ ಜೀ ವಹಿಸಿದ್ದರು. ಆಯುಷ ನಿರ್ದೇಶನಾಲಯ ಉಪನಿರ್ದೇಶಕ ಅನುರಾಧಾ ಎಲ್. ಚಂಚಲಕರ, ಜಾರಿ ನಿರ್ದೇಶನಾಲಯ ಡಿವೈಎಸ್ಪಿ ಸುನೀಲ ಕಾಂಬಳೆ, ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಡಾ.ಅಪ್ಪಗೆರೆ ಸೋಮಶೇಖರ, ಅಂಚೆ ಅಧೀಕ್ಷಕ ಚಂದ್ರಕಾಂತ ಕಾಂಬಳೆ, ಶಿವಲಿಂಗ ಕುರೆನ್ನವರ, ಡಾ. ರಮೇಶ ಕಾಂಬಳೆ, ಸಾಹೇಬ ಕಾಂಬಳೆ, ಮುದ್ದಣ್ಣ ಭೀಮನಗರ, ರಾವಸಾಹೇಬ ಗವಾರಿ, ಬಸವರಜ ಚಲವಾದಿ, ಸುಜಾತಾ ಚಲವಾದಿ, ಚಿದಾನಂದ ಕಾಂಬಳೆ, ಚಿದಾನಂದ ಕಾಂಬಳೆ, ಅರವಿಂದ ಲಂಬು, ರವಿಕಾಂತ ಸಿ.ಎಂ, ರಾಕೇಶ ಇಂಗಳಗಿ, ಹೆಚ್.ಬಿ. ಸಿಂಗ್ಯಾಗೋಳ, ರವೀಂದ್ರ ಶಿವಯಗೋಳ, ದುರ್ಗಪ್ಪ ಚಲವಾದಿ, ಮೋಹನ ಬಿ. ಗುನ್ನಾಪುರ, ಸುರೇಶ ದಲ್ಲಾರಿ, ಶಿವಾನಂದ ಕಟ್ಟಿಮನಿ, ಪುನೀತಕುಮಾರ, ಕುಮಾರ ಬಾಗೇವಾಡಿ, ರಮೇಶ ಅರ್. ಪಿರಗಾ, ಆಂಜನೇಯಸ್ವಾಮಿ ಹೊಸಮನಿ, ಪಿ.ಎಸ್. ಧರಣಾಕರ, ರವೀಂದ್ರ ಇರಸೂರ, ಯುವರಾಜ ನಾಟೀಕಾರ, ಸಿ.ಕೆ. ಕಾಂಬಳೆ ಇನ್ನಿತರರು ಉಪಸ್ಥಿತರಿದ್ದರು.