ಬಿಜೆಪಿ ಸೇರಿದ ಅಂಕನಹಳ್ಳಿ ಗ್ರಾಮದ ಜೆಡಿಎಸ್‌ ಕಾರ್ಯಕರ್ತರು

KannadaprabhaNewsNetwork |  
Published : Dec 28, 2025, 02:30 AM IST
27ಎಚ್ಎಸ್ಎನ್11 :  | Kannada Prabha

ಸಾರಾಂಶ

ಅಪಾರ ಸಂಖ್ಯೆಯ ಮಹಿಳೆಯರು ಮತ್ತು ಮುಖಂಡರು ಜೆಡಿಎಸ್ ತೊರೆದು ಬಿಜೆಪಿ ಮುಖಂಡರಾದ ಚಿದಾನಂದ್ ಸಿ ಆರ್‌ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಅಂಕನಹಳ್ಳಿ ಗ್ರಾಮದ ಯುವ ಮುಖಂಡರು ಮತ್ತು ಹಿರಿಯ ಮುಖಂಡರಾದ ಚರಣ್, ಸಂತೋಷ್, ಯೋಗೇಶ್, ವಸಂತು, ಮೋಹನ, ಮನು, ಶ್ರೀಧರ, ಆನಂದ, ಮಹೇಶ, ಶಿವರಾಜ್, ಅಣ್ಣ ಅಪ್ಪಾಜಣ್ಣ, ಪಾರ್ವತಮ್ಮ ಇನ್ನು ಅಪಾರ ಸಂಖ್ಯೆಯ ಮಹಿಳೆಯರು ಮತ್ತು ಮುಖಂಡರು ಜೆಡಿಎಸ್ ತೊರೆದು ಬಿಜೆಪಿ ಮುಖಂಡರಾದ ಚಿದಾನಂದ್ ಸಿ ಆರ್‌ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ