ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದಿಂದ ನೂತನವಾಗಿ ತೆರೆಯಲಾದ ನಂದಿನಿ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟಿಸಿ ಮಾತನಾಡಿ, ನಂದಿನಿ ಹಾಲಿನಿಂದ ನೂರಕ್ಕೂ ಹೆಚ್ಚು ವಿವಿಧ ಉತ್ಪನ್ನ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಟಡಲಾಗುತ್ತಿದೆ. ಇದು ರೈತರ ಬೆನ್ನೆಲುಬು ಎನ್ನಬಹುದು ಎಂದರು.
ರೈತರಿಂದ ಖರೀದಿಸಿದ ಹಾಲಿನಿಂದ ತಯಾರಿಸುವ ಈ ಉತ್ಪನ್ನಗಳ ರಾಜ್ಯದಲ್ಲದೆ ದೇಶದ ವಿವಿಧೆಡೆಯಿಂದಲೂ ಬೇಡಿಕೆಗೆ ಹೆಸರಾಗಿದೆ. ನೈಜ ಹಾಲಿನಿಂದ ತಯಾರಾಗುವ ಈ ಪದಾರ್ಥಗಳು ಬಹಳ ಬೇಡಿಕೆಯಾಗಿದೆ ಎಂದರು.ಹಾಲಿನಿಂದ ಮೊಸರು, ಬೆಣ್ಣೆ ತುಪ್ಪ ಆವುಗಳು ನಂದಿನಿಯಲ್ಲಿ ನೈಜವಾಗಿರುವುದರಿಂದ ಬಹಳ ಬೇಡಿಕೆ ಪದಾರ್ಥಗಳಾಗಿದ್ದು, ವಿವಿಧ ರಾಜ್ಯಗಳಲ್ಲಿ ನಮ್ಮ ನಂದಿನಿ ಉತ್ಪನ್ನಗಳನ್ನು ರಪ್ತು ಮಾಡಿಕೊಡಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಇಂತಹ ಕೇಂದ್ರಗಳಿದ್ದರೆ ಆಯಾ ಗ್ರಾಮಗಳಲ್ಲಿರುವ ಹೈನುಗಾರಿಕೆ ಮಾಡುವ ರೈತರಿಗೂ ಅನುಕೂಲವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಬಳಿಕ ಮಾತನಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಕೆ.ನಾಗೇಶ್, ಜಿಲ್ಲಾಡಳಿತ ವ್ಯವಸ್ಥೆಯಲ್ಲಿ ಕಾರ್ಯದಕ್ಷತೆಗೆ ಹೆಚ್ಚು ಮಹತ್ವ ನೀಡಿರುವ ಅಧಿಕಾರಿಗಳು ನೌಕರರಿಗೆ ಮತ್ತು ಜನಸಾಮಾನ್ಯರಿಗೆ ಅಚ್ಚುಮೆಚ್ಚಿನ ಅಧಿಕಾರಿಯಾಗುತ್ತಾರೆ. ಇಂತಹ ಸಾಲಿನಲ್ಲಿ ಡಾ.ಕುಮಾರ ಕೂಡ ನಿಲ್ಲುತ್ತಾರೆ. ದಕ್ಷತೆ, ಪ್ರಾಮಾಣಿಕತೆಯೊಂದಿಗೆ ಆಡಳಿತ ಕೌಶಲ್ಯವನ್ನು ಹೊಂದಿರುವ ಅವರು ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಕಾರ್ಯಕ್ರಮಗಳನ್ನು ಸುಗಮವಾಗಿ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಮುಖ್ಯಕಾರ್ಯದರ್ಶಿಯಂತಹ ಹುದ್ದೆಗಳು ದೊರಕಲಿ ಎಂದು ಆಶಿಸಿದರು.