ಕೆ.ಆರ್.ಪೇಟೆ:
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಅಶೋಕ್, ಪರಿಸರ ಇಂಜಿನಿಯರ್ ಪ್ರಿಯಾಂಕಾ, ಜೆಡಿಎಸ್ ಮುಖಂಡರಾದ ಪಿಕೆಜಿ ಮಹೇಶ್, ನಗರ ಅಧ್ಯಕ್ಷ ರವಿ, ವಿಶ್ವನಾಥ್, ಸಚಿನ್ ಕೃಷ್ಣ, ಮರೀಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.
ನಾಳೆ ವಿದ್ಯುತ್ ವ್ಯತ್ಯಯಮಂಡ್ಯ:66/11 ಕೆ.ವಿ ವಿ.ಸಿ ಫಾರಂ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-01 ಮಾಚಹಳ್ಳಿ ಎನ್ವೈಜೆಎಫ್-09 ಹುಳ್ಳೆನಹಳ್ಳಿ ಎನ್ವೈಜೆ ಫೀಡರ್ಗಳ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.9ರ ಬೆಳಗ್ಗೆ 9.30ರಿಂದ ಸಂಜೆ 6.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿ,ಸಿ ಫಾರಂ ವಿದ್ಯುತ್ ವಿತರಣಾ ಕೇಂದ್ರದ ಎಫ್-01 ಮಾಚಹಳ್ಳಿ ಎನ್ವೈಜೆಎಫ್-09 ಹುಳ್ಳೆನಹಳ್ಳಿ ಎನ್ವೈಜೆ ಫೀಡರ್ ಪ್ರದೇಶಗಳಾದ ವಿ,ಸಿ ಫಾರಂ, ಟಿ.ಮಲ್ಲಿಗೆರೆ, ಮಾಡಚಾಕನಹಳ್ಳಿ, ಮಾಚಹಳ್ಳಿ, ಹಾಡ್ಯ, ಹುಳ್ಳೆನಹಳ್ಳಿ, ದೇವರಾಯಪಟ್ಟಣ, ಜಯಪುರ , ಹುಚ್ಚೇಗೌಡನಹಳ್ಳಿ, ಹುಲಿಕೆರೆ, ಹುಲಿಕೆರೆಕೊಪ್ಪಲು ಮತ್ತು ಕಮ್ಮಾನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕೊತ್ತತ್ತಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಟಿ.ಚಂದ್ರಮೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: 220 ಸ್ವೀಕರಣಾ ಕೇಂದ್ರ ತೂಬಿನಕೆರೆಯಲ್ಲಿ 11ಕೆವಿ ಫೀಡರ್ಗಳ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 09 ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರಗಳಾದ ತೂಬಿನಕೆರೆ, ತೂಬಿನಕೆರೆ ಇಂಡಸ್ಟಿçಯಲ್ ಏರಿಯಾ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ, ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರಾದ ಎಸ್.ಅನಿತಾಬಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.