ಕನ್ನಡಪ್ರಭ ವಾರ್ತೆ ಉಡುಪಿ
ಕನ್ನಡವು ಅತ್ಯಂತ ಪ್ರಾಚೀನ ಭಾಷೆ, ಅದನ್ನು ಬಳಸುವುದು ಮತ್ತು ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಮಾನವಿಕ ಅಧ್ಯಯನದ ಮುಖ್ಯಸ್ಥ ಪ್ರೊ.ರೋಹಿತ್ ಎಸ್. ಅಮೀನ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ. ಸುರೇಖಾ ಕೆ. ಹಾಗೂ ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷೆ ವಿನುತಾ ಕಿರಣ್ ಹರೀಶ್ ಮಾತನಾಡಿದರು.
ಸಾಂಸ್ಕೃತಿಕ ಸಂಘದ ಸಂಯೋಜಕಿ ಡಾ. ಪ್ರೀತಿ ಹರೀಶ್ ರಾಜ್ ಹಾಗೂ ರಾಷ್ಟ್ರೀಯ ಸೇವಾಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಸಿ.ಬಿ. ನವೀನ್ ಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ನಂದನ್ ರೈಮಂಡ್ ಮಚಾದೊ, ಅಶೋಕ, ಶರತ್ ಮತ್ತು ರಶ್ಮಿತಾ ಆರ್. ಶೆಟ್ಟಿ ಉಪಸ್ಥಿತರಿದ್ದರು. ಶ್ರೀನಿಧಿ ಪ್ರಾರ್ಥನೆ ಮಾಡಿದರು. ಚಂದ್ರಿಕಾ ಸ್ವಾಗತಿಸಿದರು. ದಿಶಾ ಭಟ್ ವಂದಿಸಿದರು. ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು.