ಕನ್ನಡಪ್ರಭ ವಾರ್ತೆ ಮೂಲ್ಕಿ
ಕನೆಹಲಗೆ ವಿಭಾಗದಲ್ಲಿ ಪ್ರಥಮ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ದ್ವಿತೀಯ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ. ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ. ಅಡ್ಡ ಹಲಗೆ ವಿಭಾಗದಲ್ಲಿ ಪ್ರಥಮ ಬೋಳಾರ ತ್ರಿಶಾಲ್ ಕೆ. ಪೂಜಾರಿ, ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ, ದ್ವಿತೀಯ ಪೆರಿಯಾವು ಗುತ್ತು ನವೀನ್ಚಂದ್ರ ಗಟ್ಟಿಯಾಳ್, ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ.ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್, ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್, ದ್ವಿತೀಯ ನಂದಳಿಕೆ ಶ್ರೀಕಾಂತ್ ಭಟ್, ಓಡಿಸಿದವರು ಬೈಂದೂರು ಮಂಜುನಾಥ ಗೌಡ.
ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ, ಓಡಿಸಿದವರು: ಭಟ್ಕಳ ಶಂಕರ್, ದ್ವಿತೀಯ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ, ಓಡಿಸಿದವರು ಕಾವೂರು ದೋಟ ಸುದರ್ಶನ್.ನೇಗಿಲು ಹಿರಿಯದಲ್ಲಿ ಪ್ರಥಮ: ವರಪಾಡಿ ಬಡಗುಮನೆ ದಿವಾಕರ ಚೌಟ, ಓಡಿಸಿದವರು: ಪಟ್ಟೆ ಗುರುಚರಣ್, ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ,ಓಡಿಸಿದವರು: ಮಾಳ ಆಧೀಶ್ ಪೂಜಾರಿ. ನೇಗಿಲು ಕಿರಿಯದಲ್ಲಿ ಪ್ರಥಮ: ಮಿಜಾರು ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ, ಓಡಿಸಿದವರು ಪಣಪಿಲ ಪ್ರವೀಣ್ ಕೋಟ್ಯಾನ್, ದ್ವಿತೀಯ ಮಾಳ ಕಲ್ಲೇರಿ ಶರತ್ ಶೆಟ್ಟಿ, ಓಡಿಸಿದವರು ನತೀಶ್ ಬಾರಾಡಿ.