ಕನ್ನಡಪ್ರಭ ವಾರ್ತೆ ಯರಗಟ್ಟಿ
ಸಾನ್ನಿಧ್ಯ ವಹಿಸಿದ್ದ ಚರಂತಯ್ಯ ಮರಳುಸಿದ್ದ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿ, ಜ್ಞಾನದ ಬಲದಿಂದ ಅಜ್ಞಾನ ಕೇಡು ನೋಡಯ್ಯಾ... ದೀಪದ ಬಲದಿಂದ ತಮಂಜೆಯದ ಕೇಡು ನೋಡಯ್ಯಾ.. ಸತ್ಯತದ ಭಲದಿಂದ ಅಸತ್ಯದ ಕೇಡು ನೋಡಯ್ಯಾ ವಚನದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಇದಕ್ಕೂ ಮುಂಚೆ ದೇವಸ್ಥಾನದಲ್ಲಿ ಅಭಿಷೇಕ, ನೈವೇದ್ಯ ಮಹಾಪ್ರಸಾದ ಮಂಗಳಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮ ಜರುಗಿದವು, ಭಾರತಿ ಮಠದ, ಗುರುದೇವಿ ಹೋಗಾರ, ಮಂಜುಳಾ ಕೋಳವಿ, ಕಾವೇರಿ ಚಿಕ್ಕಮಠ, ಭಾರತಿ ಕುಡ್ಲಿಂಗಪ್ಪಗೋಳ, ಮಶಿವಾನಂದ ಮಠಪತಿ, ಮಹಾದೇವ ಪೊಲೀಸ್, ಪುಂಡಲೀಕ ಬಾದಾಮಿ, ರಮೇಶ ಕುಡ್ಲಿಂಗಪ್ಪಗೋಳ, ರವಿಚಂದ್ರ ವಸ್ತ್ರದ ಇತರರು ಉಪಸ್ಥಿರಿದ್ದರು.