ತಾಂಬಾ: ಕೆಂಪೇಗೌಡರು ಎಲ್ಲ ಜಾತಿ, ಸಮುದಾಯದವರಿಗೆ ನೆಲೆ ಕಲ್ಪಿಸಿಕೊಟ್ಟು, ಬೆಂಗಳೂರು ನಗರವನ್ನು ನಿರ್ಮಿಸಿ, ಸರ್ವಧರ್ಮ ಸಹಿಷ್ಣುತೆಯ ಪ್ರಜಾನಾಯಕರಾಗಿದ್ದರು. ಅವರು ಇಂದಿಗೂ ಆದರ್ಶಪ್ರಾಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಮುಖ್ಯ ಶಿಕ್ಷಕರಾದ ವ್ಹಿ.ವೈ.ಪತ್ತಾರ, ಎ.ಎಂ.ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ಎಸ್.ಅರಬ, ಜೆ.ಎಂ.ಪತಂಗಿ, ಎಸ್.ಎಂ.ಪಂಚಮುಖಿ, ಎಸ್.ಬಿ.ಕುಲಕರ್ಣಿ, ಸಾವಿತ್ರಿ ಸಂಗಮದ, ಎನ್.ಬಿ.ಚೌದರಿ, ಎಸ್ ಪಿ ಪೂಜಾರಿ, ಎಸ್.ಎನ್.ಡಂಗಿ, ಜೆ.ಸಿ.ಗುಣಕಿ, ಎಸ್ ವ್ಹಿ ಬೇನೂರ, ಎಫ್.ಎ.ಹೊರ್ತಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.