ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನ ಸೇವಾ ಸಮಿತಿ ಮತ್ತು ಡಾ.ಬಿ. ಆರ್. ಅಂಬೇಡ್ಕರ್ ಯುವಕ ಸಂಘ ಪೆನ್ಷನ್ಮೊಹಲ್ಲಾ ಮತ್ತು ರಾಜ್ಕುಮಾರ್ ನಗರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಮ್ಮನವರ ಜಾತ್ರೋತ್ಸವ ಅಂಗವಾಗಿ ಶ್ರದ್ಧ ಭಕ್ತಿಯಿಂದ ಕೆಂಡೋತ್ಸವವು ಜರುಗಿತು. ಶ್ರೀ ಅಮ್ಮನವರ ಜಾತ್ರೋತ್ಸವ ಮತ್ತು ಮಹಾಮಂಗಾಳಾರತಿ ನಡೆಯಿತು. ನಂತರ ದೇವರ ಅಡ್ಡೆಯ ಮೆರವಣಿಗೆ ಹೊಸಲೈನ್ ರಸ್ತೆ, ಮಾರ್ಗವಾಗಿ ಗಾಣಿಗರ ಬೀದಿ, ಡಿ. ಆರ್. ಪೋಲೀಸ್ ಕ್ವಾಟ್ರಸ್, ನಿರ್ಮಲ ನಗರ, ಬೆಸ್ತರ ಬೀದಿ ಮತ್ತು ದುರ್ಗಮ್ಮ ದೇವಸ್ಥಾನದ ಸುತ್ತಮುತ್ತ ಅಡ್ಡೆಯು ಮೆರವಣಿಗೆ ಸಾಗಿತು.
ಹಾಸನ: ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನ ಸೇವಾ ಸಮಿತಿ ಮತ್ತು ಡಾ.ಬಿ. ಆರ್. ಅಂಬೇಡ್ಕರ್ ಯುವಕ ಸಂಘ ಪೆನ್ಷನ್ಮೊಹಲ್ಲಾ ಮತ್ತು ರಾಜ್ಕುಮಾರ್ ನಗರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಮ್ಮನವರ ಜಾತ್ರೋತ್ಸವ ಅಂಗವಾಗಿ ಶ್ರದ್ಧ ಭಕ್ತಿಯಿಂದ ಕೆಂಡೋತ್ಸವವು ಜರುಗಿತು. ಶ್ರೀ ಅಮ್ಮನವರ ಜಾತ್ರೋತ್ಸವ ಮತ್ತು ಮಹಾಮಂಗಾಳಾರತಿ ನಡೆಯಿತು. ನಂತರ ದೇವರ ಅಡ್ಡೆಯ ಮೆರವಣಿಗೆ ಚಿಕ್ಕನಾಳು ಪೋಲೀಸ್ ಕ್ವಾಟ್ರಸ್, ಕುಂಬಾರ ಬೀದಿ, ಹೊಸಲೈನ್ ರಸ್ತೆ, ಮಾರ್ಗವಾಗಿ ಗಾಣಿಗರ ಬೀದಿ, ಡಿ. ಆರ್. ಪೋಲೀಸ್ ಕ್ವಾಟ್ರಸ್, ನಿರ್ಮಲ ನಗರ, ಬೆಸ್ತರ ಬೀದಿ ಮತ್ತು ದುರ್ಗಮ್ಮ ದೇವಸ್ಥಾನದ ಸುತ್ತಮುತ್ತ ಅಡ್ಡೆಯು ಮೆರವಣಿಗೆ ಸಾಗಿತು.
ಈ ಸಂದರ್ಭದಲ್ಲಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯ ಜಿಲ್ಲಾಧ್ಯಕ್ಷ ರಾಜೇಶ್, ಸೇವ ಸಮಿತಿಯ ಮುಖ್ಯಸ್ಥರಾದ ತಮ್ಮಯ್ಯ, ಸೇವಾ ಸಮಿತಿಯ ಕಾರ್ಯದರ್ಶಿ ಕೃಷ್ಣ ಸೀತಾರಾಮ್, ಚಂದ್ರಶೇಖರ್, ಕುಮಾರ್, ಪಾಪಣ್ಣ ,ಬಸವರಾಜು, ಶಂಕರ್ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.