ಜನರ ಕಣ್ಮನ ಸೆಳೆಯುತ್ತಿರುವ ಕೊಳಚಿ ಡ್ಯಾಂ

KannadaprabhaNewsNetwork |  
Published : Aug 01, 2024, 01:55 AM IST
ಕೊಳಚಿ ಆಣೆಕಟ್ಟು ತುಂಬಿ ಹರಿಯುತ್ತಿರುವ ದೃಶ್ಯ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ, ರಾಮದುರ್ಗ: ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗಿದ್ದರಿಂದ ನವೀಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಗೆ ಸುಮಾರು 12 ಸಾವಿರ ಕ್ಯುಸೆಕ್ ನೀರನ್ನು ಹರಿ ಬಿಟ್ಟಿದ್ದರಿಂದ ರಾಮದುರ್ಗ ಸಮೀಪದ ಕೊಳಚಿ ಹತ್ತಿರ ನಿರ್ಮಾಣವಾದ ಆಣೆಕಟ್ಟು ತುಂಬಿ ಹರಿಯುತ್ತಿದೆ. ಗುರುವಾರ ರಾಮದುರ್ಗಕ್ಕೆ ಸಂಪರ್ಕ ಕಲ್ಪಿಸುವ ಕೆಲ ಸೇತುವೆಗಳು ಮುಳುಗಡೆಯಾಗುವ ಸಂಭವವಿದೆ.

ಕನ್ನಡಪ್ರಭ ವಾರ್ತೆ, ರಾಮದುರ್ಗ: ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗಿದ್ದರಿಂದ ನವೀಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಗೆ ಸುಮಾರು 12 ಸಾವಿರ ಕ್ಯುಸೆಕ್ ನೀರನ್ನು ಹರಿ ಬಿಟ್ಟಿದ್ದರಿಂದ ರಾಮದುರ್ಗ ಸಮೀಪದ ಕೊಳಚಿ ಹತ್ತಿರ ನಿರ್ಮಾಣವಾದ ಆಣೆಕಟ್ಟು ತುಂಬಿ ಹರಿಯುತ್ತಿದೆ. ಗುರುವಾರ ರಾಮದುರ್ಗಕ್ಕೆ ಸಂಪರ್ಕ ಕಲ್ಪಿಸುವ ಕೆಲ ಸೇತುವೆಗಳು ಮುಳುಗಡೆಯಾಗುವ ಸಂಭವವಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ