ಕೆಪಿಸಿಸಿಯಲ್ಲಿ ಭರ್ಜರಿ ನೇಮಕಾತಿ ಪರ್ವ

KannadaprabhaNewsNetwork |  
Published : Apr 18, 2024, 02:19 AM ISTUpdated : Apr 18, 2024, 11:33 AM IST
Congress flag

ಸಾರಾಂಶ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 21 ಮಂದಿ ಮುಖ್ಯ ವಕ್ತಾರರು, 36 ಮಂದಿ ವಕ್ತಾರರು ಹಾಗೂ ಐದು ಮಂದಿ ಮಾಧ್ಯಮ ಸಂಯೋಜಕರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

 ಬೆಂಗಳೂರು :  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ 21 ಮಂದಿ ಮುಖ್ಯ ವಕ್ತಾರರು, 36 ಮಂದಿ ವಕ್ತಾರರು ಹಾಗೂ ಐದು ಮಂದಿ ಮಾಧ್ಯಮ ಸಂಯೋಜಕರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಮುಖ್ಯ ವಕ್ತಾರರಾಗಿ ವಿ.ಆರ್‌. ಸುದರ್ಶನ್, ಡಾ.ಎಲ್‌. ಹನುಮಂತಯ್ಯ, ತೇಜಸ್ವಿನಿ ಗೌಡ, ಎಚ್.ಸಿ. ಬಾಲಕೃಷ್ಣ, ಐವಾನ್‌ ಡಿಸೋಜಾ, ಪಿ.ಆರ್‌. ರಮೇಶ್, ರಿಜ್ವಾನ್‌ ಅರ್ಷದ್, ಬೇಳೂರು ಗೋಪಾಲಕೃಷ್ಣ, ನಾಗರಾಜ್‌ ಯಾದವ್, ಲಾವಣ್ಯ ಬಲ್ಲಾಳ್, ಆಯನೂರು ಮಂಜುನಾಥ್, ಕೋನರೆಡ್ಡಿ, ಶಿವಾನಂದ ಕೌಜಲಗಿ, ಯು.ಬಿ. ವೆಂಕಟೇಶ್, ಡಾ.ಶಂಕರ್‌ ಗುಹಾ, ಆರ್‌.ವಿ. ವೆಂಕಟೇಶ್, ಡಾ.ಸಿ.ಎಸ್‌. ದ್ವಾರಕನಾಥ್, ಕುಸುಮಾ ಹನುಮಂತರಾಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಎಚ್.ಎಂ. ರೇವಣ್ಣ, ಪ್ರಕಾಶ್ ರಾಥೋಡ್ ಅವರನ್ನು ನೇಮಿಸಲಾಗಿದೆ.

ವಕ್ತಾರರಾಗಿ ದಾವಣಗೆರೆ ಬಸವರಾಜು, ಮೈಸೂರು ವೆಂಕಟೇಶ್, ಎಂ.ಜಿ. ಹೆಗಡೆ, ಮಂಜುನಾಥ್ ಅದ್ದೆ, ಭವ್ಯ ನರಸಿಂಹಮೂರ್ತಿ, ಎಸ್‌.ಎ. ಹುಸೇನ್, ಅಗಾ ಸುಲ್ತಾನ್‌, ಎಚ್.ಎಚ್. ದೇವರಾಜ್‌, ನಿಜಾಮ್‌ ಫೌಜ್ದಾರ್‌, ಕಾರ್ನಿಲಿಯೊ ವೆರೊನಿಕಾ, ವಿನಯ್‌ ರಾಜ್‌, ರಮೇಶ್‌ ಹೆಗ್ಡೆ, ವಿಠಲ್‌ ಶೆಟ್ಟಿ, ರವೀಶ್‌ ಬಸಪ್ಪ, ಸೂರ್ಯ ಮುಕುಂದರಾಜ್, ನರಸಿಂಹಸ್ವಾಮಿ ಎಂ. ಮಾಲೂರ್‌, ಶೈಲಜಾ ಪಾಟೀಲ್‌, ಶೈಲಜಾ ಅಮರನಾಥ್, ಎಂ.ಜಿ. ಸುಧೀಂದ್ರ, ಬಿ.ಆರ್‌. ನಾಯ್ಡು, ಎಚ್‌.ಬಿ. ಚಾಂದ್‌ ಪಾಷ, ಸೌವದ್‌ ಗೊಂಡ್ಕ, ದಯಾನಂದ್‌, ಇರ್ಷಾದ್‌ ಅಹ್ಮದ್, ಮಹಾಂತೇಶ್ ಅಟ್ಟಿ, ಬಾಲಕೃಷ್ಣ ಯಾದವ್, ಪದ್ಮಪ್ರಸಾದ್‌ ಜೈನ್‌, ಅಶ್ವಿನ್‌, ಆಯಿಶಾ ಫರ್ಜಾನ, ಶತಾಭಿಷ್‌ ಶಿವಣ್ಣ, ಸಮೃದ್ಧ್ ಹೆಗ್ಡೆ, ಧ್ರುವಜತ್ತಿ, ಎನ್‌. ದಿವಾಕರ್‌, ಕಶ್ಯಪ್‌ ನಂದನ್‌, ಡಿ. ದರ್ಶನ್, ಸ್ವಾತಿ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಮಾಧ್ಯಮ ಸಮನ್ವಯಕಾರರು:

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಮನ್ವಯಕಾರರಾಗಿ ಜಿ.ಸಿ. ರಾಜುಗೌಡ, ಕೆಪಿಸಿಸಿ ಮಾಧ್ಯಮ ಸಮನ್ವಯಕಾರರಾಗಿ ರವಿ ಗೌಡ, ಅಬ್ದುಲ್‌ ಮುನೀರ್, ಇರ್ಫಾನ್‌ ಹಾಗೂ ಎಚ್. ಕುಮಾರ್‌ ಅವರನ್ನು ನೇಮಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ