ದಾಸಿಮಯ್ಯ ಮೆರವಣಿಗೆಗೆ ಚಾಲನೆ

KannadaprabhaNewsNetwork |  
Published : Apr 03, 2025, 12:32 AM IST
2ಎಚ್ಎಸ್ಎನ್‌7 :  ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಶ್ರೀ ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು ಜಯಂತಿಗೆ ಹೆಚ್ಚು ಮಹಿಳೆಯರು ಬಂದಿರುವುದು ವಿಶೇಷವಾಗಿದೆ, ನೇಕಾರ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಬೆಳೆಯಲಿ ಎಂದು ಆಶಿಸಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಹಾಸನ: ಶ್ರೀ ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು ಜಯಂತಿಗೆ ಹೆಚ್ಚು ಮಹಿಳೆಯರು ಬಂದಿರುವುದು ವಿಶೇಷವಾಗಿದೆ, ನೇಕಾರ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಬೆಳೆಯಲಿ ಎಂದು ಆಶಿಸಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹೆಚ್.ಪಿ ತಾರಾನಾಥ್ ಹಾಗೂ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ