ನೇಣು ಬಿಗಿದು ವಕೀಲೆ ಆತ್ಮಹತ್ಯೆ

KannadaprabhaNewsNetwork |  
Published : Aug 24, 2024, 01:27 AM IST
ವಕೀಲೆ ವಾಸುಕಿ  | Kannada Prabha

ಸಾರಾಂಶ

ನೇಣು ಬಿಗಿದು ವಕೀಲೆ ಆತ್ಮಹತ್ಯೆ

ಮಾಗಡಿ: ಪಟ್ಟಣದ ಹೊಸಪೇಟೆ ಮುಖ್ಯರಸ್ತೆ ನಿವಾಸಿ ವಕೀಲೆ ವಾಸುಕಿ (24) ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಕೀಲೆ ಅವಿವಾಹಿತೆಯಾಗಿದ್ದರು. ಅವರ ತಾಯಿ ಕೂಡ ವಕೀಲರಾಗಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ