ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸೇರಿದಂತೆ ಶಾಸಕರು, ರಾಜ್ಯಸಭಾ ಸದಸ್ಯರು, ಗಣ್ಯರು ಮತಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಸೇರಿದಂತೆ ಶಾಸಕರು, ರಾಜ್ಯಸಭಾ ಸದಸ್ಯರು, ಗಣ್ಯರು ಮತಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಬಾಗಲಕೋಟೆಯ ನಗರದ 139 ನೇ ಭೂತ್ನಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ದಂಪತಿ ಸಮೇತ ಮತಚಲಾಯಿಸಿದರು. ಇತ್ತಿಚೆಗಷ್ಟೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿಯ ನಾರಾಯಣಸಾ ಭಾಂಡಗೆ ಅವರು ಬಾಗಲಕೋಟೆಯಲ್ಲಿ ಮತಚಲಾಯಿಸಿದರೆ, ವಿಪ ಸದಸ್ಯ ಪಿ.ಎಚ್.ಪೂಜಾರ ಅವರು ನಗರದ ಸಕ್ರಿ ಹೈಸ್ಕೂಲ್ನಲ್ಲಿರುವ 127 ಮತಗಟ್ಟೆಯಲ್ಲಿ ಮತಚಲಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.