ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪೂರ ಕಲಾ ಹಾಗೂ ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗ ಡಾ.ಎಸ್.ಆರ್.ರಂಗನಾಥ ಜನ್ಮದಿನದ ಅಂಗವಾಗಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯಗ್ರಂಥಪಾಲಕರ ದಿನಾಚರನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜ್ಞಾನದ ಕಣಜವಾಗಿರುವ ಗ್ರಂಥಾಲಯದ ಪರಿಪೂರ್ಣ ಬಳಕೆ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಂಥಪಾಲಕರು ಅವಶ್ಯಕ ನೆರವು ಮತ್ತು ಮಾರ್ಗದರ್ಶನ ಮಾಡಬೇಕು. ಗ್ರಂಥಾಲಯ ವಿಜ್ಞಾನಕ್ಕೆಡಾ.ಎಸ್.ಆರ್.ರಂಗನಾಥನ್ ನೀಡಿದಕೊಡುಗೆ ಯನ್ನುವಿದ್ಯಾರ್ಥಿಗಳು ಅರಿತು ಅವರ ವ್ಯಕ್ತಿತ್ವದಿಂದ ಪ್ರೇರಣೆ ಪಡೆಯಬೇಕುಎಂದರು.ಪಠ್ಯ, ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆ,ಇತಿಹಾಸಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿದ್ದು ವಿದ್ಯಾರ್ಥಿಗಳು ಅವುಗಳ ಸದ್ಬಳಕೆ ಮಾಡಿಕೊಂಡು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.