ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಭಾರತೀಯ ಜೀವ ವಿಮಾ ನಿಗಮ ಶಾಖಾ ವತಿಯಿಂದ ಏರ್ಪಡಿಸಿದ 69ನೇ ವಿಮಾ ಸಪ್ತಾಹ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನವಂಬರ್ 1-1956 ರಲ್ಲಿ ಖಾಸಗಿ ಕಂಪನಿಯಾಗಿ ಸ್ಥಾಪನೆಗೊಂಡ ಭಾರತೀಯ ಜೀವ ವಿಮಾ ಸಂಸ್ಥೆ ನಂತರ ಕೇಂದ್ರ ಹಣಕಾಸುಸಚಿವ ದೇಶಮುಖ್ ನೇತೃತ್ವದಲ್ಲಿ ರಾಷ್ಟ್ರೀಕರಣಗೊಂಡು ಇಂದಿಗೆ 69 ವರ್ಷಗಳನ್ನು ಪೂರೈಸಿದೆ. ಎಲ್ಐಸಿ ಭಾರತದ ಅತ್ಯಂತ ದೊಡ್ಡ ವಿಮಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಈ ವೇಳೆ ಸಹಾಯಕ ಶಾಖಾ ವ್ಯವಸ್ಥಾಪಕ ಲಕ್ಷ್ಮಿಕಾಂತ್, ಅಭಿವೃದ್ಧಿ ಅಧಿಕಾರಿಗಳಾದ ಮಹೇಶ್, ರಾಮ್ ಕಿರಣ್,
ಶ್ರೀನಿವಾಸ್ ಚಿನಿವಾರ, ರಾಘವೇಂದ್ರ, ಕುಳ್ಳಯಪ್ಪ ಸಂಘದ ಅಧ್ಯಕ್ಷೆ ರೇಖಾ, ಕಾರ್ಯದರ್ಶಿ ವೀಣಾ, ಜಂಟಿ ಕಾರ್ಯದರ್ಶಿಕೆ.ಸುಜಾತ ಆಡಳಿತ ಅಧಿಕಾರಿ ರೇಣುಕಾಂಬಾ, ಸಹಾಯಕ ಆಡಳಿತ ಅಧಿಕಾರಿಗಳಾದ ಭಾಗ್ಯವತಿ, ಪ್ರವೀಣ್ ಹಿರಿಯ ಶ್ರೇಣಿ
ಸಹಾಯಕರಾದ ಗೀರುವಾಣಿ, ಮಮತಾ, ಇಂದಿರಾ, ಸುಮಾ, ನಿರ್ಮಲಾ, ಗೀತಾ, ಶ್ರೀನಿವಾಸ್, ಚಂದ್ರಶೇಖರ್, ಸವಿತಾ, ಪದ್ಮನಾಭ, ಕ್ಯಾಷಿಯರ್ ಶ್ರೀನಿವಾಸ್ ಪ್ರಸಾದ್ ಹಾಗೂ ವಿಮಾ ಪ್ರತಿನಿಧಿಗಳು ಉಪಸ್ಥಿತರಿದ್ದರು.