ಬಸ್‌ ನಿಲ್ದಾಣದಲ್ಲಿ ಸಾಹಿತ್ಯ ಲೋಕದ ದಿಗ್ಗಜರು: ಸಚಿವ ಕಾಶಪ್ಪನವರ ಮೆಚ್ಚುಗೆ

KannadaprabhaNewsNetwork |  
Published : Aug 13, 2026, 03:00 AM IST
12್ವ್,ದಮ | Kannada Prabha

ಸಾರಾಂಶ

ಇಳಕಲ್ಲ: ಸಾಹಿತ್ಯ ಲೋಕದ ದಿಗ್ಗಜರು ಹಾಗೂ ಹಿರಿಯ ಸಾಹಿತಿಗಳ ಹೆಸರು ಮತ್ತು ಅವರ ಭಾವಚಿತ್ರಗಳನ್ನು ಇಳಕಲ್ಲ ಬಸ್ ನಿಲ್ದಾಣದಲ್ಲಿ ಅಳವಡಿಸಿರುವುದು ಅಭಿನಂದನಾರ್ಹವಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.

ಇಳಕಲ್ಲ: ಸಾಹಿತ್ಯ ಲೋಕದ ದಿಗ್ಗಜರು ಹಾಗೂ ಹಿರಿಯ ಸಾಹಿತಿಗಳ ಹೆಸರು ಮತ್ತು ಅವರ ಭಾವಚಿತ್ರಗಳನ್ನು ಇಳಕಲ್ಲ ಬಸ್ ನಿಲ್ದಾಣದಲ್ಲಿ ಅಳವಡಿಸಿರುವುದು ಅಭಿನಂದನಾರ್ಹವಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.

ನಗರದ ಬಸ್ ನಿಲ್ದಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಇಳಕಲ್ಲ ತಾಲೂಕು ಘಟಕದಿಂದ 12 ಜನರ ಹಿರಿಯ ಸಾಹಿತಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಕನ್ನಡ ನಾಡಿನ ಸಾಹಿತ್ಯ ಲೋಕದ ಹಿರಿಯರನ್ನು ಮರೆಯಬಾರದು ಎಂಬ ಉದ್ದೇಶದಿಂದ ಸಾರ್ವಜನಿಕರ ಸ್ಮರಣೆಗಾಗಿ ಬಸ್‌ ನಿಲ್ದಾಣದಲ್ಲಿ ಅಳವಡಿಸಿರುವುದು ಅತ್ಯುತ್ತಮ ಕಾರ್ಯ ಎಂದರು. ಸಮಾರಂಭದಲ್ಲಿ ಕಸಾಪ ಇಳಕಲ್ಲ ಘಟಕದ ಅಧ್ಯಕ್ಷ ಮಹಾದೇವ ಕಂಬಾಗಿ ಹಾಗೂ ಎಲ್ಲ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಶಿಸ್ತು
ಶಿಕ್ಷಣವು ದೇಶದ ಪ್ರಗತಿಗೆ ಮೂಲಾಧಾರ