ರೈಲಿಗೆ ಸಿಲುಕಿ ವ್ಯಕ್ತಿ ಸಾವು

KannadaprabhaNewsNetwork |  
Published : Nov 21, 2023, 12:45 AM IST

ಸಾರಾಂಶ

ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ.

ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ. ತಾಲೂಕಿನ ಚೆನ್ನಮಾನಹಳ್ಳಿ ಗ್ರಾಮದ ಶ್ರೀನಿವಾಸ್ (45) ಮೃತರು. ರೇಷ್ಮೆ ನೂಲಿನ ಕಾರ್ಖಾನೆಯಲ್ಲಿ ರಾತ್ರಿ ಪಾಳಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ಶ್ರೀನಿವಾಸ್ ರೈಲ್ವೆ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌