ಆಯಾತಪ್ಪಿ ಬಿದ್ದು ವ್ಯಕ್ತಿ ಸಾವು

KannadaprabhaNewsNetwork |  
Published : May 10, 2026, 02:45 AM IST
ಪೊಟೋ: 09ಎಸ್‌ಎಂಜಿಕೆಪಿ04ಶಿವಮೊಗ್ಗದ ನಗರದ ಕೋಟೆ ರಸ್ತೆಯಲ್ಲಿ ಶುಕ್ರವಾರ ಪ್ರತಿಷ್ಠಿತ ವಾಸವಿ ವಿದ್ಯಾಲಯದ ನೂತನ ಶೈಕ್ಷಣಿಕ ಸಂಕೀರ್ಣವನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಿಂದಗಿ: ಪಟ್ಟಣದ ವಿದ್ಯುತ್ ಪ್ರಸರಣ ಘಟಕದ ಕಚೇರಿ ಕಟ್ಟಡದ ಮೇಲೆ ಮಲಗಲು ಹೋಗಿದ್ದ ಕೆಇಬಿ ನೌಕರ ಹಣಮಂತ (ಮುತ್ತಪ್ಪ) ಡಾoಗೆ (35) ಕಟ್ಟಡದ ಮೇಲಿಂದ ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಘಟನಾ ಸ್ಥ

ಸಿಂದಗಿ: ಪಟ್ಟಣದ ವಿದ್ಯುತ್ ಪ್ರಸರಣ ಘಟಕದ ಕಚೇರಿ ಕಟ್ಟಡದ ಮೇಲೆ ಮಲಗಲು ಹೋಗಿದ್ದ ಕೆಇಬಿ ನೌಕರ ಹಣಮಂತ (ಮುತ್ತಪ್ಪ) ಡಾoಗೆ (35) ಕಟ್ಟಡದ ಮೇಲಿಂದ ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸ್‌ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ಸಿಂದಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಧ್ಯಸ್ಥಿಕೆ ವಹಿಸಿ: ರಾಜ್ಯಪಾಲರಿಗೆ ಪಿಡಿಒಗಳ ಸಂಘ ಮನವಿ
ಕಾಂಗ್ರೆಸ್ ಕೇವಲ ರಾಜಕೀಯಕ್ಕಲ್ಲ, ಯೋಜನೆಗಳ ಕೊಡುವ ಪಕ್ಷ: ಎಸ್.ಜಿ. ನಂಜಯ್ಯನಮಠ