ಇಫ್ತಿಯಾರ್ ಕೂಟದಲ್ಲಿ ಸಚಿವ ಎಸ್ಸೆಸ್ಸೆಂ ಭಾಗಿ

KannadaprabhaNewsNetwork |  
Published : Mar 29, 2025, 12:35 AM IST
ಕ್ಯಾಪ್ಷನ28ಕೆಡಿವಿಜಿ44 ದಾವಣಗೆರೆಯ ಸೈಯದ್‌ ಸೈಫುಲ್ಲಾ ನಿವಾಸದಲ್ಲಿ ನಡೆದ ಇಫ್ತಿಯಾರ್‌ ಕೂಟದಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಭಾಗವಹಿಸಿ ಶುಭಾಷಯ ಕೋರಿದರು.  | Kannada Prabha

ಸಾರಾಂಶ

ಭಾವೈಕ್ಯತೆ ಮತ್ತು ಸಾಮರಸ್ಯದ ಸಂದೇಶ ಸಾರುವ ರಂಜಾನ್ ಪವಿತ್ರ ತಿಂಗಳ ಅಂಗವಾಗಿ, ಭಾಷಾ ನಗರದಲ್ಲಿನ ಮುಸ್ಲಿಂ ಸಮಾಜದ ಮುಖಂಡರಾದ ಜನಾಬ್ ಸೈಯದ್ ಸೈಪುಲ್ಲಾ ಸಾಬ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಕೂಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಭಾವೈಕ್ಯತೆ ಮತ್ತು ಸಾಮರಸ್ಯದ ಸಂದೇಶ ಸಾರುವ ರಂಜಾನ್ ಪವಿತ್ರ ತಿಂಗಳ ಅಂಗವಾಗಿ, ಭಾಷಾ ನಗರದಲ್ಲಿನ ಮುಸ್ಲಿಂ ಸಮಾಜದ ಮುಖಂಡರಾದ ಜನಾಬ್ ಸೈಯದ್ ಸೈಪುಲ್ಲಾ ಸಾಬ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಕೂಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಿದ್ದರು.

ಸಮಸ್ತ ಮುಸ್ಲಿಂ ಸಮಾಜ ಬಾಂಧವರಿಗೆ ರಂಜಾನ್ ಉಪವಾಸ ಹಾಗೂ ಹಬ್ಬದ ಮಹತ್ವ ತಿಳಿಸುವುದರೊಂದಿಗೆ ಹಬ್ಬದ ಶುಭಾಶಯಗಳನ್ನು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಜನಾಬ್ ಸೈಯದ್ ಸೈಫುಲ್ಲಾ ಸಾಬ್, ಮಾಜಿ ಮೇಯರ್ ಚಮನ್ ಸಾಬ್, ಪಾಲಿಕೆ ಮಾಜಿ ಸದಸ್ಯರಾದ ರಹೀಮ್ ಸಾಬ್, ಗಡಿ ಗುಡಾಳ್ ಮಂಜುನಾಥ್ ಹಾಗೂ ಸೈಯದ್‌ ಖಾಲಿದ್‌ ಅಹ್ಮದ್‌ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಯುವ ಅಧ್ಯಕ್ಷರು ಹಾಗೂ ಕಾರ್ಯಕರ್ತರು, ಮುಸ್ಲಿಂ ಸಮಾಜದ ಮುಖಂಡರು, ಹಲವರು ಇದ್ದರು.

- - - -28ಕೆಡಿವಿಜಿ44:

ದಾವಣಗೆರೆಯ ಸೈಯದ್‌ ಸೈಫುಲ್ಲಾ ನಿವಾಸದಲ್ಲಿ ನಡೆದ ಇಫ್ತಿಯಾರ್‌ ಕೂಟದಲ್ಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಭಾಗವಹಿಸಿ ಶುಭಾಷಯ ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ