ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ

KannadaprabhaNewsNetwork |  
Published : Dec 13, 2024, 12:48 AM IST
ಮದುವೆ | Kannada Prabha

ಸಾರಾಂಶ

ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ