ಶಾಸಕ ಸಿ.ಎಸ್.ನಾಡಗೌಡಗೆ ಅಸ್ಕಿ ಸನ್ಮಾನ

KannadaprabhaNewsNetwork |  
Published : Jan 30, 2024, 02:03 AM IST
ಸಸಸ | Kannada Prabha

ಸಾರಾಂಶ

ಶಾಸಕ ಸಿ.ಎಸ್.ನಾಡಗೌಡಗೆ ಅಸ್ಕಿ ಸನ್ಮಾನ

ಮುದ್ದೇಬಿಹಾಳ:

ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಕರ್ನಾಟಕ ರಾಜ್ಯ ಸೋಪ್ ಆ್ಯಂಡ್ ಡಿಟರ್ಜಂಟ್ ನಿಗಮ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡು ಸೋಮವಾರ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಎಸ್ಸಿ,ಎಸ್ಟಿ ಘಟಕದ ತಾಲೂಕಾಧ್ಯಕ್ಷ ಶ್ರೀಕಾಂತ ಚಲವಾದಿ, ಗುತ್ತಿಗೆದಾರ ಸಿ ಜೆ ವಿಜಯಕರ, ಯಲ್ಲಪ್ಪ ಚಲವಾದಿ, .ವೈ.ವೈ.ಚಲವಾದಿ, ವೀರೇಶ ಭಜಂತ್ರಿ, ಶರಣು ಚಲವಾದಿ, ಶೇಕು ಕಟ್ಟಿಮನಿ, ಭೀಮಣ್ಣ ಬಿಜ್ಜೂರ, ಸಿದ್ದು ಕಟ್ಟಿಮನಿ, ಲಕ್ಷ್ಮಣ ಚಲವಾದಿ, ಮಲ್ಲಪ್ಪ ಮುದ್ನಾಳ, ಸಂಗಪ್ಪ ವಿಜಯಕರ ಗೋನಾಳ, ಯಲ್ಲಪ್ಪ ನಗರಬೆಟ್ಟ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ