ರಸ್ತೆ ಕಾಮಗಾರಿಗೆ ಶಾಸಕ ಗುದ್ದಲಿ ಪೂಜೆ

KannadaprabhaNewsNetwork |  
Published : Mar 14, 2026, 02:30 AM IST
 | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ ಡಿ''''ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಸುಮಾರು 25 ಲಕ್ಷ ರು. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ ಡಿ''''''''''''''''ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಸುಮಾರು 25 ಲಕ್ಷ ರು. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.ಬಳಿಕ ಮಾತನಾಡಿದ ಶಾಸಕರು, ಇದು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡ ಅನುದಾನವಾಗಿದ್ದು ಪ್ರಸ್ತುತ ಈಗಿನ ಸರ್ಕಾರದ ಬಳಿ ಸತತವಾಗಿ ಮನವಿ ಮಾಡಿದ ನಂತರ ತಡೆ ಹಿಡಿಯಲಾಗಿದ್ದ ಅನುದಾನ ಮತ್ತೆ ಬಿಡುಗಡೆಗೊಂಡಿದೆ. ಆ ಮೂಲಕ ಶೀಘ್ರದಲ್ಲಿ ಕಾಮಗಾರಿಯು ಮುಗಿದು ಸ್ಥಳೀಯರಿಗೆ ಉಪಯೋಗವಾಗಲಿದೆ ಎಂದರು.

ಪಾಲಿಕೆ ಮಾಜಿ ಸದಸ್ಯರಾದ ಕಿಶೋರ್ ಕೊಟ್ಟಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಜಯಕುಮಾರ್ , ನವೀನ್ ಶೆಣೈ, ಮಾಧವ ಭಟ್, ಸುನಿಲ್ ಕಾರ್ಮಿಕ ಕಾಲೋನಿ, ಡೋಲ್ಪಿ ಡಿಸೋಜ, ರಮೇಶ್, ಕರ್ಣ, ನಟರಾಜ್ ಆಳ್ವ, ನೀರಜ್ ಕಕ್ಕೆಬೆಟ್ಟು, ಪ್ರವೀಣ್ ಆಚಾರಿ, ಗುರು, ಲೆಸ್ಲಿ, ಮೆಲ್ವಿ, ವಾಲ್ಟಿ, ಫ್ರ್ಯಾಂಕ್ಲಿ, ಫಿಲಿಪ್, ಪ್ರೀತಮ್, ಮಣಿ ನೀತಿನಗರ, ವಾಜಿ, ಜೋಸಿ ಸಿಕ್ವೆರಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ