ಕನ್ನಡಪ್ರಭ ವಾರ್ತೆ ಮಂಡ್ಯ
ನಂತರ ಮಾತನಾಡಿ, ಹಲವು ವರ್ಷಗಳಿಂದ ಕೆರೆ ತುಂಬದೇ ನೀರಿನ ಸಮಸ್ಯೆ ಈ ಭಾಗದ ಜನರಲ್ಲಿ ಹೆಚ್ಚು ಕಾಡುತ್ತಿತ್ತು, ಈ ವರ್ಷ ಮಳೆ ಸಂತೃಪ್ತಿಯಾಗಿ ಗ್ರಾಮದವರೆಲ್ಲಾ ಸೇರಿ ಗಂಗೆ ಪೂಜೆ ಬಾಗಿನ ಅರ್ಪಿಸಿದ್ದಾರೆ. 77 ಎಕರೆ ಇರುವ ಈ ಕೆರೆ ಪಕ್ಕದಲ್ಲಿ ರಸ್ತೆ ನಿರ್ಮಾಣದ ಟೆಂಡರ್ ಕರೆದು ಅಭಿವೃದ್ಧಿ ಪಡಿಸುವ ಭರವಸೆ ನೀಡಿದರು.
ಈ ಕೆರೆ ತುಂಬಿರುವುದರಿಂದ ಸುತ್ತಮುತ್ತಲಿನ ರೈತರು ಫಲವತ್ತಾಗುವ ಬೆಳೆ ಬರುವ ಮುನ್ಸೂಚನೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಉಪ್ಪಾರಕನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಪುನೀತ್, ಉಪಾಧ್ಯಕ್ಷ ಚಿಕ್ಕಯ್ಯ, ಮುಖಂಡರಾದ ಸಿದ್ದರಾಜು, ಕರೀಗೌಡ, ಸಿ.ಯೋಗಾನಂದ, ಗುರುಸ್ವಾಮಿ, ಅಶ್ವಥ್, ರಾಮಕೃಷ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಕಾರ್ಯಕ್ರಮದಲ್ಲಿ ಸಿಸ್ಟರ್ ರೆನಿಟಾ ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶವಾಗುವಂತೆ ಸುಸಜ್ಜಿತವಾದ ಕಟ್ಟಡವನ್ನು ಕಟ್ಟಿದ್ದು ನುರಿತ ಶಿಕ್ಷಕರಿಂದ ಬೋಧನೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.