ಮಂಗ್ಳೂರು ವಿಮಾನ ನಿಲ್ದಾಣದಲ್ಲಿ ಬೆಂಕಿ ಶಮನ ಅಣಕು ಕಾರ್ಯಾಚರಣೆ

KannadaprabhaNewsNetwork |  
Published : Oct 20, 2024, 01:47 AM IST
ವಿಮಾನದ ಮಾದರಿ ಪ್ರತಿಕೃತಿಗೆ ಬೆಂಕಿ ತಗುಲಿದ್ದನ್ನು ನಂದಿಸುವ ಅಣಕು ಕಾರ್ಯಾಚರಣೆ | Kannada Prabha

ಸಾರಾಂಶ

ಇಂಧನ ಸೋರಿಕೆಯಿಂದ ಹೊತ್ತು ಉರಿಯುತ್ತಿದ್ದ ವಿಮಾನದ ಪ್ರತಿಕೃತಿ ಕಡೆಗೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಪ್ರಯಾಣಿಕರನ್ನು ರಕ್ಷಿಸಿದರಲ್ಲದೆ, ವಿಮಾನಕ್ಕೆ ತಗಲಿದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಅಗ್ನಿದುರಂತ ಬಗ್ಗೆ ಅಣಕು ಕಾರ್ಯಾಚರಣೆ ನಡೆಯಿತು. ಮಂಗಳಂ-2024 ಹೆಸರಿನಲ್ಲಿ ವಾರ್ಷಿಕ ಏರೋಡ್ರೋಮ್‌ ಎಮರ್ಜೆನ್ಸಿ ಹೆಸರಿನಲ್ಲಿ ಮಧ್ಯಾಹ್ನ ಈ ಅಣಕು ಕಾರ್ಯಾಚರಣೆ ನಡೆಯಿತು.

ಇಂಧನ ಸೋರಿಕೆಯಿಂದ ಹೊತ್ತು ಉರಿಯುತ್ತಿದ್ದ ವಿಮಾನದ ಪ್ರತಿಕೃತಿ ಕಡೆಗೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಪ್ರಯಾಣಿಕರನ್ನು ರಕ್ಷಿಸಿದರಲ್ಲದೆ, ವಿಮಾನಕ್ಕೆ ತಗಲಿದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಈ ಅಣಕು ಕಾರ್ಯಾಚರಣೆಯಲ್ಲಿ ವಿಮಾನ ನಿಲ್ದಾಣದ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ