‘ನಾ ಕಂಡಂತೆ ಮೋದಿ ಪ್ರಬಂಧ ಸ್ಪರ್ಧೆ: 350 ಮಕ್ಕಳು ಭಾಗಿ

KannadaprabhaNewsNetwork |  
Published : Nov 25, 2025, 03:00 AM IST
24ಪ್ರಬಂಧಮಹಾಲಕ್ಷ್ಮೀ ಬ್ಯಾಂಕಿಂದ ಮೋದಿ ಹುಟ್ಟುಹಬ್ಬದಂಗ ಪ್ರಬಂಧ ಸ್ಪರ್ಧೆ | Kannada Prabha

ಸಾರಾಂಶ

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟು ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ’ ಪ್ರಬಂಧ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಉಡುಪಿ: ಇಲ್ಲಿನ ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟು ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ನಾ ಕಂಡತೆ ಪ್ರಧಾನಿ ನರೇಂದ್ರ ಮೋದಿ’ ಪ್ರಬಂಧ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನಗೊಂಡಿತು, ಈ ಸ್ಪರ್ಧೆಯಲ್ಲಿ ಉಡುಪಿ, ದ.ಕ. ಜಿಲ್ಲೆ ಮಾತ್ರವಲ್ಲದೆ ಇಲ್ಲಿಂದ ಬೆಂಗಳೂರಿಗೆ ಹೋಗಿ ನೆಲೆಸಿರುವ ಕುಟುಂಬಗಳ ಮಕ್ಕಳು ಸೇರಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರಾಥಮಿಕ ಶಾಲಾ ವಿಭಾಗ: ಪ್ರಥಮ- ಅನುಶ್ರೀ (ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ವಳಕಾಡು ಉಡುಪಿ), ದ್ವಿತೀಯ - ತನಿಷಾ ವಿ. ಕೆ. ( ಡಾ.ಎಂ ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ, ಮೂಲ್ಕಿ), ತೃತೀಯ - ಸೃಜನ್ ಎನ್.ವೈ, (ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಬಹ್ಮಾವರ)

ಪ್ರೌಢಶಾಲಾ ವಿಭಾಗ: ಪ್ರಥಮ- ದಿಯಾ ಎಸ್. ಕರ್ಕೇರ (ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ, ಮಲ್ಪೆ), ದ್ವಿತೀಯ - ನಿರ್ವಿಘ್ನ (ಕ್ರೈಸ್ಟ್ ಸ್ಕೂಲ್, ಮಣಿಪಾಲ), ತೃತೀಯ - ತನಿಷಾ ಗಣೇಶ್ (ಎರ್ ಫೋರ್ಸ್ ಸ್ಕೂಲ್, ಜಾಲಹಳ್ಳಿ, ಬೆಂಗಳೂರು)

ಪದವಿ ಪೂರ್ವ ವಿಭಾಗ: ಪ್ರಥಮ - ಭಾವನ (ವಿದ್ಯೋದಯ ಪದವಿಪೂರ್ವ ಕಾಲೇಜು,ಉಡುಪಿ), ದ್ವಿತೀಯ - ತೇಜಸ್ (ಎಮ್.ಎಸ್, ಜವಾಹರ್ ನವೋದಯ ವಿದ್ಯಾಲಯ, ಮುಡಿಪು), ತೃತೀಯ - ತೃಷಾ ಯು. (ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿ)ಪದವಿ ವಿಭಾಗ : ಪ್ರಥಮ - ದಿವಿತ್ ದಿನಕರ್ (ತ್ರಿಷಾ ವಿದ್ಯಾ ಕಾಲೇಜು. ಕಟಪಾಡಿ), ದ್ವಿತೀಯ - ನಿರೀಕ್ಷಾ ನರೇಶ್, (ಮಧ್ವ ವಾದಿರಾಜ ತಾಂತ್ರಿಕ ಸಂಸ್ಥೆ, ಬಂಟಕಲ್ಲು), ತೃತೀಯ - ಲಾಸ್ಯಪ್ರಿಯಾ (ಮುನಿಯಾಲ್ ಆಯುರ್ವೇದ ಕಾಲೇಜು, ಮಣಿಪಾಲ) ಸ್ಪರ್ಧೆಯಲ್ಲಿ ವಿಜೇತರಾಗಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಎ. ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳು ಕಾನೂನಾತ್ಮಕ ಹಕ್ಕು ಪಡೆಯಲು ಮುಂದಾಗಿ : ಚಂದಪ್ಪ‌
2 ಲಕ್ಷಕ್ಕೂ ಅಧಿಕ ಭಕ್ತರಿಂದ ಪ್ರಸಾದ ಸ್ವೀಕಾರ