ಕನ್ನಡಪ್ರಭ ವಾರ್ತೆ ಕುಶಾಲನಗರ
ಅವರು ಕುಶಾಲನಗರ ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಬನಾನ ಲೀಫ್ ಹೋಟೆಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವ ಮೂಲಕ ಮಹಿಳಾ ಉದ್ಯಮಿಗಳು ತಮ್ಮ ಸ್ವಾವಲಂಬಿ ಬದುಕು ರೂಪಿಸುವಲ್ಲಿ ವ್ಯಾಪಾರ ವಹಿವಾಟು ಸಹಕಾರಿಯಾಗಲಿದೆ ಎಂದರು.ಕುಶಾಲನಗರ ಸೇರಿದಂತೆ ಜಿಲ್ಲೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಿಗಳಾಗಲು ಚಿಂತನೆ ಹರಿಸಬೇಕು ಎಂದು ಅವರು ಕರೆ ನೀಡಿದರು.
ಎಸ್ ಎಲ್ ಎನ್ ಕಾಫಿ ಸಂಸ್ಥೆಯ ಮಾಲೀಕರಾದ ವಿಶ್ವನಾಥನ್ ಹೋಟೆಲ್ ಮಾಲೀಕರಾದ ಲಿಪಿಕಾ ದೇವಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.