20ಕ್ಕೂ ಹೆಚ್ಚು ಗಂಧದ ಮರ ಕಳ್ಳತನ

KannadaprabhaNewsNetwork |  
Published : Nov 06, 2023, 12:45 AM IST
5ಎಚ್ಎಸ್ಎನ್14 : ಗಂಧದ ಮರವನ್ನು ಕಡಿದು ನೆಲಕ್ಕುರುಳಿಸಿರುವ ಮರಗಳ್ಳರು. | Kannada Prabha

ಸಾರಾಂಶ

ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ.

ಸಕಲೇಶಪುರ: ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ. ಭಾನುವಾರ ಬೆಳಿಗ್ಗೆ ಕೆಲಸಗಾರರು ತೋಟಕ್ಕೆ ಆಗಮಿಸಿದ ವೇಳೆ ಗಂಧಸ ಮರ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತೋಟದ ಮಾಲೀಕರು ಅರಣ್ಯ ಇಲಾಖೆಗೆ ದೂರವಾಣಿಯ ಮೂಲಕ ತಿಳಿಸಿದರೂ ಈವರೆಗೂ ಪ್ರಕರಣದ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ತೋಟದ ಮಾಲೀಕರು ಆರೋಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ