ಕಸಾಪ ಸಾಹಿತ್ಯ ಭವನ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

KannadaprabhaNewsNetwork |  
Published : Dec 14, 2025, 02:45 AM IST
ಭದ್ರಾವತಿ ನಗರದ ಹೊಸ ಸಿದ್ದಾಪುರ ಬಡಾವಣೆಯಲ್ಲಿ ಕಸಾಪ ಸಾಹಿತ್ಯ ಭವನ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು. | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬೈಪಾಸ್ ರಸ್ತೆ, ನಗರಸಭೆ ವ್ಯಾಪ್ತಿಯ ಎನ್‌ಟಿಬಿ ಬಡಾವಣೆ ಹೊಸ ಸಿದ್ದಾಪುರದಲ್ಲಿ ನಿರ್ಮಿಸುತ್ತಿರುವ ಕನ್ನಡ ಸಾಹಿತ್ಯ ಭವನ ಕಾಮಗಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ವೀಕ್ಷಿಸಿದರು. ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಿ ಕಟ್ಟಡದಲ್ಲಿ ಕನ್ನಡ ಕಾರ್ಯಕ್ರಮಗಳು ಶೀಘ್ರವಾಗಿ ನಡೆಯುವಂತೆ ಆಶಿಸಿದರು.

ಭದ್ರಾವತಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಬೈಪಾಸ್ ರಸ್ತೆ, ನಗರಸಭೆ ವ್ಯಾಪ್ತಿಯ ಎನ್‌ಟಿಬಿ ಬಡಾವಣೆ ಹೊಸ ಸಿದ್ದಾಪುರದಲ್ಲಿ ನಿರ್ಮಿಸುತ್ತಿರುವ ಕನ್ನಡ ಸಾಹಿತ್ಯ ಭವನ ಕಾಮಗಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ವೀಕ್ಷಿಸಿದರು. ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಿ ಕಟ್ಟಡದಲ್ಲಿ ಕನ್ನಡ ಕಾರ್ಯಕ್ರಮಗಳು ಶೀಘ್ರವಾಗಿ ನಡೆಯುವಂತೆ ಆಶಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ದೇವರಾಜ್, ಭವನ ನಿರ್ಮಾಣ ಸಮಿತಿ ಪ್ರಮುಖರಾದ ನಾಗೋಜಿರಾವ್, ಎಂ.ಎಸ್ ಸುಧಾಮಣಿ, ಎಂ.ಇ ಜಗದೀಶ್, ಕರಿಯಪ್ಪ ಮತ್ತು ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌