ಇಂದು ಸಂಸದ ಖಂಡ್ರೆ ಅಭಿನಂದನಾ ಸಮಾರಂಭ

KannadaprabhaNewsNetwork |  
Published : Sep 28, 2024, 01:24 AM IST
ಚಿತ್ರ 27ಬಿಡಿಆರ್60 | Kannada Prabha

ಸಾರಾಂಶ

MP Khandre felicitation ceremony today

ಬೀದರ್: ಗಾಂಧಿಗಂಜ್‌ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ ಅಸೋಸಿಯೇಷನ್ ವತಿಯಿಂದ ನಗರದ ಗಾಂಧಿಗಂಜ್ನಖ ಬಸವೇಶ್ವರ ದೇವಸ್ಥಾನದಲ್ಲಿ ಸೆ. 28 ರಂದು ಸಂಜೆ 4ಕ್ಕೆ ಸಂಸದ ಸಾಗರ್ ಈಶ್ವರ ಖಂಡ್ರೆ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ರೈತರು, ಗಾಂಧಿಗಂಜ್ನರ ವ್ಯಾಪಾರಿಗಳು, ಮುನೀಮರು, ಹಮಾಲರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಮನವಿ ಮಾಡಿದ್ದಾರೆ.

--ಚಿತ್ರ 27ಬಿಡಿಆರ್60ಸಂಸದ ಸಾಗರ ಖಂಡ್ರೆ--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು