ನೆಲ್ಯಹುದಿಕೇರಿಗೆ ಸಂಸದ ಯದುವೀರ್ ಭೇಟಿ

KannadaprabhaNewsNetwork |  
Published : Oct 10, 2025, 01:01 AM IST
ಭೇಟಿ | Kannada Prabha

ಸಾರಾಂಶ

ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.

ಸಿದ್ದಾಪುರ: ನೆಲ್ಯಹುದಿಕೇರಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಮೈಸೂರು ಕೊಡಗು ಲೋಕ ಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಶ್ರೀ ಸತ್ಯನಾರಾಯಣ ಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಸೋಮವಾರಪೇಟೆ ಮಂಡಲ ಪ್ರಮುಖ್ ಗೌತಮ್, ನೆಲ್ಯಹುದಿಕೇರಿ ಶಕ್ತಿಕೇಂದ್ರ ಪ್ರಮುಖ್ ಬೆಳ್ಳಿಯಪ್ಪ, ಸತ್ಯನಾರಾಯಣ ದೇವಸ್ಥಾನದ ಪ್ರಮುಖರಾದ ಚಂದ್ರಶೇಖರ್, ರಘು, ಬಿಜೆಪಿ ಪಕ್ಷದ ಪ್ರಮುಖರಾದ ಧರ್ಮಲಿಂಗ, ಪ್ರಮೋದ್ ಸೇರಿದಂತೆ ಇನ್ನಿತರರು ಇದ್ದರು.

ನಂತರ ಅವರು ಇತ್ತೀಚೆಗೆ ಮಾತೃ ವಿನಿಯೋಗವಾದ ಎಸ್ ಎನ್ ಡಿ ಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ ಕೆ ಲೋಕೇಶ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ