ಚಿಕ್ಕಮಗಳೂರು ,ಬೆಂಗಳೂರು- ತಿರುಪತಿ ರೈಲು ಸೇವೆಗೆ ಸಂಸದರ ಮನವಿ

KannadaprabhaNewsNetwork |  
Published : Jun 01, 2025, 03:09 AM ISTUpdated : Jun 01, 2025, 01:06 PM IST
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ವಿನಂತಿಸಿದರು.

ಚಿಕ್ಕಮಗಳೂರು: ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಹಾಸನ- ಬೆಂಗಳೂರು ರೈಲ್ವೆ ವಿದ್ಯುದೀಕರಣವನ್ನು ಬೇಗನೆ ಮುಗಿಸುವಂತೆ ಮತ್ತು ಅದೇ ಸಂದರ್ಭದಲ್ಲಿ ಕರಾವಳಿ ರೈಲಿನ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಲು ವಿನಂತಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಬೆಂಗಳೂರು ಹಾಗೂ ತಿರುಪತಿ ಎರಡೂ ಕಡೆ ತಲುಪಿಸುವ ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ರೈಲು ಸೇವೆ ಆರಂಭಿಸುವಂತೆ ಕೋರಿದ್ದು ರೈಲು ಮಂಡಳಿಯಲ್ಲಿ ಸಭೆ ನಡೆಸುವಂತೆ ವಿನಂತಿಸಿದ್ದಾರೆ ಈ ಮನವಿಗಳಿಗೆ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ರೈಲು ಮಂಡಳಿಯಲ್ಲಿ ಸದ್ಯದಲ್ಲಿಯೇ ಸಭೆ ಕರೆದು ಈ ಎಲ್ಲಾ ವಿಷಯಗಳ ಕುರಿತು ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. 

31 ಕೆಸಿಕೆಎಂ 4ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!