ರಾಷ್ಟ್ರೀಯ ಗುಡ್ಡಗಾಡು ಓಟ ಸ್ಪರ್ಧೆ ಕ್ರೀಡಾಜ್ಯೂತಿ ಮೆರವಣಿಗೆ

KannadaprabhaNewsNetwork |  
Published : Nov 20, 2024, 12:31 AM IST
ಕ್ರೀಡಾಜ್ಯೋತಿ | Kannada Prabha

ಸಾರಾಂಶ

ವಿವಿಧ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನ, ಹುಲಿ ನರ್ತನ, ಗೊಂಬೆ ಕುಣಿತ, ಚೆಂಡೆ ವಾದನ ಸಹಿತ ವಿವಿಧ ಆಕರ್ಷಕ ಕಲಾ ಪ್ರದರ್ಶನಗಳೊಂದಿಗೆ ಕ್ರೀಡಾಜ್ಯೋತಿಯ ಮೆರವಣಿಗೆ ನಡೆಯಿತು.

ಉಪ್ಪಿನಂಗಡಿ : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್ ವಿವಿ ಗುಡ್ಡಗಾಡು ಓಟ ಸ್ಪರ್ಧೆಯ ಕ್ರೀಡಾಜ್ಯೋತಿಯನ್ನು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಿಂದ ಕಾಲೇಜಿಗೆ ಭವ್ಯವಾದ ಮೆರವಣಿಯಲ್ಲಿ ಕರೆತರಲಾಯಿತು.

ವಿವಿಧ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ವಾದನ, ಹುಲಿ ನರ್ತನ, ಗೊಂಬೆ ಕುಣಿತ, ಚೆಂಡೆ ವಾದನ ಸಹಿತ ವಿವಿಧ ಆಕರ್ಷಕ ಕಲಾ ಪ್ರದರ್ಶನಗಳೊಂದಿಗೆ ಕ್ರೀಡಾಜ್ಯೋತಿಯ ಮೆರವಣಿಗೆ ನಡೆಯಿತು.

ಕಾಲೇಜಿನ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಪಂಚಾಯಿತಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಕಾಲೇಜು ಪ್ರಾಂಶುಪಾಲರು ಸಹಿತ ಹಲವಾರು ಗಣ್ಯರು ಮೆರ‍ವಣಿಗೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ