ನಕ್ಸಲ್‌ ನಾಯಕ ಬಿ.ಜಿ. ಕೃಷ್ಣಮೂರ್ತಿ ಕೋರ್ಟ್‌ಗೆ ಹಾಜರ್

KannadaprabhaNewsNetwork |  
Published : Jun 25, 2025, 11:48 PM IST
ನಕ್ಸಲ್‌ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. | Kannada Prabha

ಸಾರಾಂಶ

ಚಿಕ್ಕಮಗಳೂರು: ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ತ್‌ ನಲ್ಲಿ ಕರೆ ತಂದು ಹಾಜರುಪಡಿಸಿದರು.

ಚಿಕ್ಕಮಗಳೂರು: ಪ್ರಕರಣ ಒಂದರ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.

ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ ನಲ್ಲಿ ಕರೆ ತಂದು ಹಾಜರುಪಡಿಸಿದರು.

ಜುಲೈ 21ಕ್ಕೆ ಪ್ರಕರಣದ ವಿಚಾರಣೆಯನ್ನು ಜೆಎಂಎಫ್ ಸಿ ನ್ಯಾಯಾಲಯ ಮುಂದೂಡಿದೆ. ಕೇರಳದಲ್ಲಿ ಶರಣಾಗತಿಯಾಗಿದ್ದ ಬಿ. ಜಿ. ಕೃಷ್ಣಮೂರ್ತಿ, ಸಾಕೇತ್ ರಾಜನ್ ನಂತರ ರಾಜ್ಯದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನಕ್ಸಲ್ ನಾಯಕತ್ವ ವಹಿಸಿದ್ದರು.

ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದ ಮೊಸ್ಟ್ ವಾಂಟೆಡ್ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮೇಲೆ ನಕ್ಸಲ್ ಚಟುವಟಿಕೆ ಸಂಬಂಧ 66 ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬಿ.ಜಿ. ಕೃಷ್ಣಮೂರ್ತಿ ವಿರುದ್ದ ಪ್ರಕರಣ ಇದ್ದು, ದಶಕದ ಹಿಂದೆ ಕೇರಳದತ್ತ ಬಿ.ಜಿ. ಕೃಷ್ಣಮೂರ್ತಿ ಹಾಗೂ ಇತರೇ ನಕ್ಸಲರು ಮುಖ ಮಾಡಿದ್ದರು. 25 ಕೆಸಿಕೆಎಂ 4ನಕ್ಸಲ್‌ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ