ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕನಕದಾಸ ಬಡಾವಣೆಯ ತಮ್ಮ ಕಾರ್ಯಾಲಯದಲ್ಲಿ ಕಾನಿಪ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದರು. ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿದರು.ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಸಮೀರ್ ಇನಾಮದಾರ, ಖಜಾಂಚಿ ರಾಹುಲ ಆಪ್ಟೆ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ವಿನೋದ ಸಾರವಾಡ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಗದ್ದನಕೇರಿ, ಸುರೇಶ ತೆರದಾಳ, ಚಿದಂಬರ ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಗೋಪಾಲ ಕನಿಮಣಿ, ಕಲ್ಲಪ್ಪ ಶಿವಶರಣ, ಪ್ರಭು ಕುಮಟಗಿ ಅವರನ್ನು ಮಾಧವರಾವ ಕುಲಕರ್ಣಿ ಮತ್ತು ಅವರ ಪುತ್ರ ಪವನ ಕುಲಕರ್ಣಿ ಸನ್ಮಾನಿಸಿ, ಗೌರವಿಸಿದರು.