ಪತ್ರಿಕಾವಿತರಕ ಚಂದನ್‌ಗೆ ಪತ್ರಿಕೋದ್ಯಮದಲ್ಲಿ ಚಿನ್ನದ ಪದಕ

KannadaprabhaNewsNetwork |  
Published : Feb 08, 2026, 01:45 AM IST
7ಎಚ್ಎಸ್ಎನ್18 :  | Kannada Prabha

ಸಾರಾಂಶ

೧೩ನೇ ಘಟಿಕೋತ್ಸವದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಎರಡು ಚಿನ್ನದ ಪದಕ ಪಡೆದ ಪತ್ರಿಕಾ ವಿತರಕ ಚಂದನ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ ವತಿಯಿಂದ ಚಿನ್ನದ ಪದಕ ಪಡೆದ ಚಂದನ್‌ಗೆ ಸನ್ಮಾನಿಸಲಾಯಿತು. ಪತ್ರಿಕೆ ವಿತರಣೆ ಮಾಡಿಕೊಂಡು ಓದಿ ಎರಡು ಚಿನ್ನದ ಪದಕ ಪಡೆದ ಚಂದನ್ ಎಂದು ಇವರು ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಧ್ಯಕ್ಷರಾದ ಶಂಭುಲಿಂಗ ಮಾತನಾಡುತ್ತಾ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

೧೩ನೇ ಘಟಿಕೋತ್ಸವದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಎರಡು ಚಿನ್ನದ ಪದಕ ಪಡೆದ ಪತ್ರಿಕಾ ವಿತರಕ ಚಂದನ್ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ ವತಿಯಿಂದ ಚಿನ್ನದ ಪದಕ ಪಡೆದ ಚಂದನ್‌ಗೆ ಸನ್ಮಾನಿಸಲಾಯಿತು.

೨೦೨೪-೨೫ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಪತ್ರಿಕೆ ವಿತರಣೆ ಮಾಡಿಕೊಂಡು ಓದಿ ಎರಡು ಚಿನ್ನದ ಪದಕ ಪಡೆದ ಚಂದನ್ ಎಂದು ಇವರು ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಧ್ಯಕ್ಷರಾದ ಶಂಭುಲಿಂಗ ಮಾತನಾಡುತ್ತಾ ತಿಳಿಸಿದರು.

ಇದೇ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ನಾದೂರು ವಾಸುದೇವ ಅವರು ರಾಜ ಒಕ್ಕೂಟದ ಮಾರ್ಗದರ್ಶಿಗಳಾದ ದಾವಣಗೆರೆ ಕೃಷ್ಣಮೂರ್ತಿ ಚಿತ್ರದುರ್ಗ ಜಿಲ್ಲಾ ಸಂಘದ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಇಂಗಳದಾಳ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ವೇದಿಕೆ ಹಂಚಿಕೊಂಡು ಗೌರವಿಸಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರ ಸಂಘದ ಪದಾಧಿಕಾರಿಗಳಾದ ಕುಮಾರ್ ದುಗ್ಗಪ್ಪ ನಾಗರಾಜ್ ಶೆಟ್ಟಿ ಲಂಕೇಶ್ ರವಿ ಸುನಿಲ್ ಇನ್ನುಳಿದ ಜಿಲ್ಲಾ ಪತ್ರಿಕ ವಿತರಕರು ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ಚಂದನ್ ಅವರ ತಂದೆ ಮಲ್ಲಿಕಾರ್ಜುನಾಚಾರಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ