ಶಿಕ್ಷಕ ನಿಜಗುಣಯ್ಯಗೆ ಶಿಕ್ಷಣ ರತ್ನ ಪ್ರಶಸ್ತಿ

KannadaprabhaNewsNetwork |  
Published : Oct 07, 2023, 02:15 AM IST
ಶಿಕ್ಷಕ ನಿಜಗುಣಯ್ಯಗೆ ಶಿಕ್ಷಣ ರತ್ನ ಪ್ರಶಸ್ತಿ | Kannada Prabha

ಸಾರಾಂಶ

ಶಿಕ್ಷಕ ನಿಜಗುಣಯ್ಯಗೆ ಶಿಕ್ಷಣ ರತ್ನ ಪ್ರಶಸ್ತಿ

ತಿಪಟೂರು: ತಾಲೂಕಿನ ನೊಣವಿನಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹೆಚ್.ಎಸ್. ನಿಜಗುಣಯ್ಯ ಅವರಿಗೆ ಶಿಕ್ಷಣ ರತ್ನ ರಾಷ್ಟ್ರೀಯ ಶೈಕ್ಷಣಿಕ ದ್ವಿಭಾಷಾ ಮಾಸಪತ್ರಿಕೆ ವತಿಯಿಂದ ರಾಜ್ಯ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ಲಭಿಸಿದೆ. ಇವರಿಗೆ ಶಿಕ್ಷಕ ವೃಂದ, ಮುಖ್ಯಶಿಕ್ಷಕರು, ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ. ನಿಜಗುಣಯ್ಯ ಫೋಟೋ 6-ಟಿಪಿಟಿ2ರಲ್ಲಿ ಕಳುಹಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌