ಒಬಿಸಿ ಕೆನೆಪದರ ಪ್ರಮಾಣ ಕುರಿತು ಸಿಎಂಗೆ ಮನವಿ

KannadaprabhaNewsNetwork |  
Published : Sep 02, 2025, 01:00 AM IST
29 | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವ ಮಾರ್ಗಸೂಚಿ ಪ್ರಕಾರ ಒಬಿಸಿ ಎನ್‌.ಸಿ.ಎಲ್‌ ಸ್ಥಿತಿ ನಿರ್ಧರಿಸುವ ಆದಾಯ ಮಾನದಂಡವು ಸಂಬಳ ಮತ್ತು ಕೃಷಿ ಆದಾಯವನ್ನು ಹೊರಗಿಡುತ್ತದೆ.

ಫೋಟೋ - 1ಎಂವೈಎಸ್‌ 29ಕನ್ನಡಪ್ರಭ ವಾರ್ತೆ ಮೈಸೂರುಕರ್ನಾಟಕದಾದ್ಯಂತ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಸರ್ಕಾರಿ ನೌಕರರಿಗೆ ಒಬಿಸಿ ಕೆನೆರಹಿತ (ಎನ್‌.ಸಿ.ಎಲ್) ಪ್ರಮಾಣಪತ್ರಗಳ ಕುರಿತು ಮುಖ್ಯಮಂತ್ರಿಗಳಿಗೆ ಜ್ಞಾಪಕ ಪತ್ರ ಸಲ್ಲಿಸಲಾಗಿದೆ.ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವ ಮಾರ್ಗಸೂಚಿ ಪ್ರಕಾರ ಒಬಿಸಿ ಎನ್‌.ಸಿ.ಎಲ್‌ ಸ್ಥಿತಿ ನಿರ್ಧರಿಸುವ ಆದಾಯ ಮಾನದಂಡವು ಸಂಬಳ ಮತ್ತು ಕೃಷಿ ಆದಾಯವನ್ನು ಹೊರಗಿಡುತ್ತದೆ. ಆದಾಗ್ಯೂ ಪ್ರಾಯೋಗಿಕವಾಗಿ ಗ್ರೂಪ್ ಸಿ ಮತ್ತು ಡಿ ಸೇವಕರ ಸಂಬಳದ ಆದಾಯವನ್ನು ಹೆಚ್ಚಾಗಿ ಪರಿಗಣಿಸಲಾಗುತ್ತಿದೆ. ಇದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಎನ್‌.ಸಿ.ಎಲ್‌ ವರ್ಗದ ಅಡಿಯಲ್ಲಿ ಒಬಿಸಿ ಮೀಸಲಾತಿಯ ಪ್ರಯೋಜನ ಪಡೆಯಲು ಅನೇಕ ಅರ್ಹ ಅಭ್ಯರ್ಥಿಗಳನ್ನು ಅನರ್ಹಗೊಳಿಸುತ್ತದೆ.ಈ ಸಂಬಂಧ ತಮ್ಮ ಸಕಾರಾತ್ಮಕ ಪ್ರತಿಕ್ರಿಯೆಗೆ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು