ಎನ್ಎಸ್ಎಸ್‌ ಶಿಬಿರ ಸಮಾರೋಪ ಸಮಾರಂಭ

KannadaprabhaNewsNetwork |  
Published : Sep 28, 2025, 02:00 AM IST
ಸಮಾರಂಭ. | Kannada Prabha

ಸಾರಾಂಶ

ವಾರ್ಷಿಕ ಶಿಬಿರದ ಮುಕ್ತಾಯ ಸಮಾರಂಭ ಎನ್‌. ಎನ್‌. ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಗುಡ್ಡೆಹೊಸುರು

ಇಲ್ಲಿನ ಬಸವನಹಳ್ಳಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕುಶಾಲನಗರದ ವಿವೇಕನಂದ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಶಿಬಿರದ ಮುಕ್ತಾಯ ಸಮಾರಂಭ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್.ಎನ್‌. ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ವೇದಿಕೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್‌, ಸದಸ್ಯೆ ಸುಮಾ, ರಾಷ್ಟ್ರೀಯ ಸೇವಾ ಯೋಜನೆಯ

ಶಿಬಿರಾಧಿಕಾರಿ ಮಂಜೇಶ್‌ ಕೆ.ಆರ್‌, ಕಚೇರಿ ಅಧೀಕ್ಷಕ ಮಹೇಶ್‌ ಅಮಿನ್‌ ಮತ್ತು ಪತ್ರಕರ್ತ ಕುಡೆಕ್ಕಲ್‌ ಗಣೇಶ್‌ ಹಾಜರಿದ್ದರು.

ಈ ಸಂದರ್ಭ ಅಧ್ಯಕ್ಷರಾದ ಶಂಭುಲಿಂಗಪ್ಪ ಮಾತನಾಡಿದರು. ಮಹೇಶ್‌ ವಿವರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕಿ ದಿಪ್ತಿ ಡಿಸೋಜ ನಡೆಸಿದರು. ಮಂಜುಶ್ರೀ ಸ್ವಾಗತಿಸಿದರು. ಉಪನ್ಯಾಸಕ ದೇವೇಂದ್ರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ